Webdunia - Bharat's app for daily news and videos

Install App

ಬಿಸಿಲಿನಿಂದ ಮುಖದ ಚರ್ಮ ಉರಿಯುತ್ತಿದ್ದರೆ ಈ ಪೇಸ್ಟ್ ನ್ನು ಹಚ್ಚಿ

Webdunia
ಬುಧವಾರ, 18 ನವೆಂಬರ್ 2020 (07:29 IST)
ಬೆಂಗಳೂರು : ಮುಖದ ಸ್ಕೀನ್ ತುಂಬಾ ಸೂಕ್ಷ್ಮವಾಗಿರುತ್ತದೆ. ಹಾಗಾಗಿ ಬಿಸಿಲಿನಲ್ಲಿ ಹೋದಾಗ ಸೂರ್ಯ ಕಿರಣಗಳ ತಾಪ ಮುಖದ ಮೇಲೆ ಬಿದ್ದು ಚರ್ಮ ಉರಿಯಲು ಶುರುವಾಗುತ್ತದೆ. ಇದರಿಂದ ಚರ್ಮ ಕೆಂಪಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿ.

ಮೊಸರು ಚರ್ಮವನ್ನು ಶಮನಗೊಳಿಸುತ್ತದೆ. ಸೌತೆಕಾಯಿ ಕಲೆಗಳನ್ನು ನಿವಾರಿಸುತ್ತದೆ ಮತ್ತು ಚರ್ಮಕ್ಕೆ ತಂಪನ್ನು ಒದಗಿಸುತ್ತದೆ.  3 ಚಮಚ ಮೊಸರಿಗೆ  ಸೌತೆಕಾಯಿ ಮಿಶ್ರಣವನ್ನು ಸೇರಿಸಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 10 ನಿಮಿಷಗಳ ಕಾಲ ಬಿಟ್ಟು ನೀರಿನಲ್ಲಿ ವಾಶ್ ಮಾಡಿ. ಬಿಸಿಲಿಗೆ ಹೋದಾಗಲೆಲ್ಲಾ  ಈ ಪೇಸ್ಟ್ ನ್ನು ಅನ್ವಯಿಸಿದರೆ ಮುಖದ ಸ್ಕೀನ್ ಆರೋಗ್ಯವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments