ಅತಿಸಾರ ವಾಂತಿ ಇದ್ದಾಗ ತಪ್ಪದೇ ಇದನ್ನು ಸೇವಿಸಿ, ಇಲ್ಲವಾದರೆ ಮೂತ್ರಪಿಂಡ ವಿಫಲವಾಗಬಹುದು ಎಚ್ಚರ

Webdunia
ಶುಕ್ರವಾರ, 9 ಏಪ್ರಿಲ್ 2021 (06:32 IST)
ಬೆಂಗಳೂರು : ತಿಂದ ಆಹಾರದಲ್ಲಿ ವ್ಯತ್ಯಾಸವಾದಾಗ ಅತಿಸಾರ ವಾಂತಿ ಉಂಟಾಗುತ್ತದೆ. ಇದರಿಂದ ದೇಹದ ದುರ್ಬಲವಾಗಿ ತಲೆ ತಿರುಗುವಿಕೆ, ಮೂರ್ಛೆ ಹೋಗುವ ಸಮಸ್ಯೆ ಕಾಡುತ್ತದೆ. ಹಾಗಾಗಿ ಅತಿಸಾರ, ವಾಂತಿ ಇದ್ದಾಗ ನೀವು ತಪ್ಪದೇ ಇದನ್ನು ಸೇವಿಸುತ್ತೀರಿ.

ಅತಿಸಾರ, ವಾಂತಿಯು ದೇಹದಲ್ಲಿ ಸೋಡಿಯಂ, ಪೊಟ್ಯಾಶಿಯಂ, ಮೆಗ್ನಿಸಿಯಂ ಕೊರತೆಯನ್ನುಂಟು ಮಾಡುತ್ತದೆ. ಇದು ಕೈಕಾಲು ನೋವು ಮತ್ತು ಕರುಳಿನ ಚಲನೆ ಮತ್ತು ಹೃದಯಬಡಿತವನ್ನು ಕಡಿಮೆ ಮಾಡುತ್ತದೆ. ಇದರಿಂದ ತಲೆತಿರುಗುವಿಕೆ, ಮೂರ್ಛೆ ಹೋಗುವ ಸಮಸ್ಯೆ ಕಾಡುತ್ತದೆ.

ಹಾಗಾಗಿ ವಾಂತಿ ಅತಿಸಾರ ಸಂಭವಿಸಿದಾಗ ಸಿಟ್ರಸ್ ಹಣ‍್ಣುಗಳನ್ನು ಹೆಚ್ಚಾಗಿ ಸೇವಿಸಿ. ನಿಂಬೆ ಪಾನಕ, ಉಪ್ಪು ಸಕ್ಕರೆ ಪಾಕವನ್ನು ತಯಾರಿಸಿ ಸೇವಿಸಿ. ಸಾಕಷ್ಟು ನೀರನ್ನು ಕುಡಿಯಿರಿ. ಖನಿಜ ಕೊರತೆಯನ್ನು ನೀಗಿಸಲು ಕಿತ್ತಳೆ, ಬಾಳೆಹಣ‍್ಣು, ನಿಂಬೆಯನ್ನು ಸೇವಿಸಬೇಕು. ಒಂದು ವೇಳೆ ನೀವು ಈ ಖನಿಜಾಂಶಗಳನ್ನು ಪೂರೈಸದಿದ್ದರೆ ಮೂತ್ರಪಿಂಡಗಳು ವಿಫಲವಾಗಬಹುದು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಯಾರಿಗೆಲ್ಲಾ ಹಾಲಿನ ಅಲರ್ಜಿ ಆಗುತ್ತದೆ ಮತ್ತು ಕಾರಣವೇನು

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಮುಂದಿನ ಸುದ್ದಿ
Show comments