Webdunia - Bharat's app for daily news and videos

Install App

ಮೊಬೈಲ್ ರೇಡಿಯೇಷನ್ ನಿಂದ ರಕ್ಷಣೆ ಪಡೆಯುವ ಮಾರ್ಗ ಸೂಚಿಸಿದ ಬಾಬಾ ರಾಮದೇವ್

Webdunia
ಭಾನುವಾರ, 17 ನವೆಂಬರ್ 2019 (10:16 IST)
ಉಡುಪಿ : ಮೊಬೈಲ್ ರೇಡಿಯೇಷನ್ ನಿಂದ ಮೆದುಳಿನ ಮೇಲೆ ಹಾನಿಯಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ. ಇಂತಹ ರೇಡಿಯೇಷನ್ ಗಳಿಂದ ಹೇಗೆ ರಕ್ಷಣೆ ಪಡೆಯಬೇಕೆಂಬುದನ್ನು ಇದೀಗ  ಯೋಗಗುರು ಬಾಬಾ ರಾಮದೇವ್ ತಿಳಿಸಿಕೊಟ್ಟಿದ್ದಾರೆ.



ಉಡುಪಿ ಕೃಷ್ಣ ಮಠದಲ್ಲಿ ನಡೆದ ಯೋಗ ಶಿಬಿರದಲ್ಲಿ ಪಾಲ್ಗೊಂಡ ಅವರು, ಮೊಬೈಲ್ ಕವರ್ ನ ಹಿಂದೆ ತುಳಸಿ ದಳಗಳನ್ನು ಇಟ್ಟುಕೊಂಡರೆ  ರೇಡಿಯೇಷನ್ ನಿಂದ ರಕ್ಷಣೆ ಪಡೆಯಬಹುದು ಎಂದು ಹೇಳುವುದರ ಮೂಲಕ ಮೊದಲಬಾರಿಗೆ ಈ ಮಾಹಿತಿಯನ್ನು ಹೊರಹಾಕಿದ್ದಾರೆ.

 

ಅಲ್ಲದೇ ಮನೆಯಲ್ಲಿರುವ ಟಿವಿ, ಲ್ಯಾಪ್ ಟಾಪ್, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ವಿಕಿರಣಗಳಿಂದ ರಕ್ಷಣೆ ಪಡೆಯಲು ಮನೆಯಲ್ಲಿ ಹೆಚ್ಚು ತುಳಸಿ ಗಿಡವನ್ನು ಬೆಳೆಸಬೇಕು ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments