Select Your Language

Notifications

webdunia
webdunia
webdunia
webdunia

ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಹಿನ್ನಲೆ; ಇಂದಿನಿಂದ 2 ದಿನ ಹಣಕಾಸು ಆಯೋಗದ ಸಭೆ

ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಹಿನ್ನಲೆ; ಇಂದಿನಿಂದ 2 ದಿನ  ಹಣಕಾಸು ಆಯೋಗದ ಸಭೆ
ನವದೆಹಲಿ , ಗುರುವಾರ, 23 ಏಪ್ರಿಲ್ 2020 (09:22 IST)
ನವದೆಹಲಿ : ದೇಶದಲ್ಲಿ ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಎದುರಾದ ಹಿನ್ನಲೆಯಲ್ಲಿ  ಇಂದಿನಿಂದ 2 ದಿನ 15ನೇ ಹಣಕಾಸು ಆಯೋಗದ ಸಭೆ ನಡೆಯಲಿದೆ.


ಕೊರೊನಾ ಮಹಾಮಾರಿಯಿಂದ ದೇಶದ ಜನರನ್ನು ಕಾಪಾಡುವ ಸಲುವಾಗಿ ಇಡೀ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದರಿಂದ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ.


ಈ ಹಿನ್ನಲೆಯಲ್ಲಿ ಇಂದು ಅಧ್ಯಕ್ಷ ಎನ್.ಕೆ.ಸಿಂಗ್ ನೇತೃತ್ವದಲ್ಲಿ ಹಣಕಾಸು ಆಯೋಗದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆರ್ಥಿಕ ಪುನಶ್ವೇತನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು.  ಸಭೆ ಬಳಿಕ ಆಯೋಗ ಕೇಂದ್ರಕ್ಕೆ ಶಿಫಾರಸು ಮಾಡಲಿದೆ ಎನ್ನಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಕೆಲಸದವಳ ಜತೆ ಲೈಂಗಿಕ ಸಂಪರ್ಕ ಮಾಡಬಹುದೇ?