Webdunia - Bharat's app for daily news and videos

Install App

ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಹಿನ್ನಲೆ; ಇಂದಿನಿಂದ 2 ದಿನ ಹಣಕಾಸು ಆಯೋಗದ ಸಭೆ

Webdunia
ಗುರುವಾರ, 23 ಏಪ್ರಿಲ್ 2020 (09:22 IST)
ನವದೆಹಲಿ : ದೇಶದಲ್ಲಿ ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಎದುರಾದ ಹಿನ್ನಲೆಯಲ್ಲಿ  ಇಂದಿನಿಂದ 2 ದಿನ 15ನೇ ಹಣಕಾಸು ಆಯೋಗದ ಸಭೆ ನಡೆಯಲಿದೆ.


ಕೊರೊನಾ ಮಹಾಮಾರಿಯಿಂದ ದೇಶದ ಜನರನ್ನು ಕಾಪಾಡುವ ಸಲುವಾಗಿ ಇಡೀ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದರಿಂದ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ.


ಈ ಹಿನ್ನಲೆಯಲ್ಲಿ ಇಂದು ಅಧ್ಯಕ್ಷ ಎನ್.ಕೆ.ಸಿಂಗ್ ನೇತೃತ್ವದಲ್ಲಿ ಹಣಕಾಸು ಆಯೋಗದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆರ್ಥಿಕ ಪುನಶ್ವೇತನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು.  ಸಭೆ ಬಳಿಕ ಆಯೋಗ ಕೇಂದ್ರಕ್ಕೆ ಶಿಫಾರಸು ಮಾಡಲಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments