Webdunia - Bharat's app for daily news and videos

Install App

ಈ ಕೆಲಸಕ್ಕೆ ತೆಂಗಿನೆಣ್ಣೆ ಬಳಸುವ ಮುನ್ನ ಎಚ್ಚರ

Webdunia
ಭಾನುವಾರ, 11 ಆಗಸ್ಟ್ 2019 (07:52 IST)
ಬೆಂಗಳೂರು : ತೆಂಗಿನೆಣ್ಣೆ ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇದನ್ನು ಎಲ್ಲದಕ್ಕೂ ಬಳಸುವುದು ಉತ್ತಮವಲ್ಲ. ಇದಕ್ಕೆಲ್ಲಾ ತೆಂಗಿನೆಣ್ಣೆ ಬಳಸಿದರೆ ಉಪಯೋಗಕ್ಕಿಂತ ಅಪಾಯವೇ ಹೆಚ್ಚು.




*ಸಣ್ಣ ಪುಟ್ಟ ಗಾಯಗಳಿಗೆ ಹಾಗೂ ಸುಟ್ಟ ಗಾಯಗಳಿಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಇನ್ನಷ್ಟು ಕಿರಿಕಿರಿ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಗಾಯದ ಸುತ್ತ ಕೆಂಪಗಾಗುತ್ತದೆ.


* ಬಾಯಲ್ಲಿ ಎಣ್ಣೆ ಹಾಕಿ ಉಗುಳುವುದರಿಂದ ಹಲ್ಲು ಆರೋಗ್ಯಯುತವಾಗಿರುತ್ತದೆ ಎಂಬ ಮಾತಿತ್ತು. ಆದರೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ದಂತ ವೈದ್ಯರ ಹೇಳುತ್ತಾರೆ.


* ಮೈಗೆ ಎಣ್ಣೆ ಹಚ್ಚುವುದರಿಂದ ನಿಮ್ಮ ಚರ್ಮ ನಯವಾಗಬಹುದು ಆದರೆ ಸ್ನಾನಕ್ಕೆ ಎಣ್ಣೆ ಬಳಸುವುದರಿಂದ ಹೆಚ್ಚು ಜಿಡ್ಡನ್ನುಂಟುಮಾಡಬಹುದು.ಇದರಿಂದ ಅಲರ್ಜಿ ಉಂಟಾಗಬಹುದು.


* ಸಂಸ್ಕರಿಸಿದ ತೆಂಗಿನ ಎಣ್ಣೆಯಲ್ಲಿ ಹೊಗೆ ಪ್ರಮಾಣ ಅಧಿಕವಿರುವುದರಿಂದ ಅದನ್ನು ಆಹಾರ ಕರಿಯಲು ಬಳಸಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮುಂದಿನ ಸುದ್ದಿ
Show comments