Webdunia - Bharat's app for daily news and videos

Install App

ತ್ರಾಮದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

Webdunia
ಮಂಗಳವಾರ, 6 ಮಾರ್ಚ್ 2018 (11:11 IST)
ಬೆಂಗಳೂರು: ತಾಮ್ರದ ಪಾತ್ರೆಯಲ್ಲಿನ ನೀರು ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೆಗೆದುಹಾಕುವಲ್ಲಿ ಸಹಾಯಕಾರಿ.  ತಾಮ್ರ, ಸೂಕ್ಷ್ಮಾಣು ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ ಎನ್ನಲಾಗಿದ್ದು, ಅನೇಕ ರೋಗಗಳ ವಿರುದ್ಧ  ಹೋರಾಡಲು ಸಹಾಯ ಮಾಡುತ್ತದೆ.


1.ಥೈರಾಯ್ಡ್ ಗ್ರಂಥಿ ಸರಿಯಾಗಿ ಕಾರ್ಯನಿರ್ವಹಿಸಲು ನಮ್ಮ ದೇಹದಲ್ಲಿ ಸರಿಯಾದ ಪ್ರಮಾಣದಲ್ಲಿ ತಾಮ್ರ ಇರುವುದು ಅಗತ್ಯ. ಥೈರಾಯಿಡ್ ಸಮಸ್ಯೆಗೆ ಹಲವು ಕಾರಣಗಳಿದ್ದರೂ, ತಾಮ್ರದ ಕೊರತೆ ಒಂದು ಪ್ರಮುಖ ಕಾರಣ. ಹೀಗಾಗಿ, ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಲಾಗಿರುವ ನೀರನ್ನು, ಊಟಕ್ಕೆ ಮೊದಲು ಕುಡಿಯುವುದರಿಂದ ಥೈರಾಯಿಡ್ ಸಮಸ್ಯೆ ನಿವಾರಣೆಯಾಗುತ್ತದೆಯಂತೆ.


2.ಸಂಧಿವಾತ ಮತ್ತು ಇತರ ಕೀಲುನೋವುಗಳ ನಿವಾರಣೆಯಲ್ಲಿ ತಾಮ್ರ ಸಹಾಯಮಾಡುತ್ತದೆ.

3. ತಾಮ್ರದ ಕೊರತೆ ರಕ್ತಹೀನತೆಗೆ ಕಾರಣವಾಗಬಹುದು. ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಲಾದ ನೀರನ್ನು ಕುಡಿಯುವುದರಿಂದ ನಿಮ್ಮ ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments