Webdunia - Bharat's app for daily news and videos

Install App

ಶುಂಠಿ ಹಾಕಿದ ನೀರು ಸೇವಿಸುವುದರ ಲಾಭವೇನು ಗೊತ್ತಾ?

Webdunia
ಸೋಮವಾರ, 15 ಮೇ 2017 (08:35 IST)
ಬೆಂಗಳೂರು: ನೀರು ಕುದಿಸಿ ಅದಕ್ಕೆ ಸ್ವಲ್ಪ ಶುಂಠಿ ಹಾಕಿ, ಜೇನು ತುಪ್ಪ ಅಥವಾ ನಿಂಬೆ ರಸ ಸೇರಿಸಿ ಕುಡಿದು ನೋಡಿ. ಆರೋಗ್ಯಕ್ಕೆ ಏನೇನು ಲಾಭ ಎನ್ನುವುದನ್ನು ಪಟ್ಟಿ ಮಾಡಿ.

 
ಜೀರ್ಣಕ್ರಿಯೆ
ಪ್ರತಿದಿನ ಶುಂಠಿ ಹಾಕಿದ ನೀರು ಸೇವಿಸುವುದರಿಂದ ಜೀರ್ಣಕ್ರಿಯೆ ಸುಗಮವಾಗಿಸುವುದಲ್ಲದೆ, ತಲೆ ಸುತ್ತುವುದು, ಎದೆಯುರಿ ಮುಂತಾದ ಸಮಸ್ಯೆ ನಿವಾರಣೆಯಾಗಬಹುದು. ಅಷ್ಟೇ ಅಲ್ಲದೆ, ಶುಂಠಿ ನೀರಿಗೆ ಸ್ವಲ್ಪ ಪುದಿನಾ ಸೊಪ್ಪು, ಜೇನು ತುಪ್ಪ ಹಾಕಿ ಸೇವಿಸುವುದರಿಂದ ಗರ್ಭಿಣಿಯರಿಗೆ ಬೆಳಗಿನ ಸಂಕಟದಿಂದ ಪಾರಾಗಬಹುದು.

ಮಧುಮೇಹ
ಶುಂಠಿ ಮತ್ತು ನಿಂಬೆ ರಸ ಹಾಕಿದ ನೀರು ಕುಡಿಯುವುದರಿಂದ ಮೂತ್ರಪಿಂಡದ ಸಮಸ್ಯೆ ಮತ್ತು ಮಧುಮೇಹವನ್ನು ದೂರ ಮಾಡಬಹುದು.

ತೂಕ ಇಳಿಸಲು
ಶುಂಠಿ ಹಾಕಿದ ನೀರು ಸಕ್ಕರೆ ಅಂಶ ನಿಯಂತ್ರಿಸುವುದರಿಂದ ಅತಿಯಾಗಿ ಆಹಾರ ಸೇವಿಸುವ ಮೋಹವೂ ಕಡಿಮೆಯಾಗುವುದು. ಇದು ಕೊಬ್ಬು ಹೀರಿಕೊಳ್ಳುವ ಶಕ್ತಿ ವೃದ್ಧಿಸುವುದರಿಂದ ತೂಕ ಇಳಿಕೆಗೆ ಸಹಕಾರಿ.

ಚರ್ಮ ಮತ್ತು ಕೂದಲುಗಳಿಗೆ
ಶುಂಠಿಯಲ್ಲಿರುವ ಪೋಷಕ ಸತ್ವಗಳು ಚರ್ಮವನ್ನು ಕಾಂತಿಯುತವಾಗಿ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಸಿ ಗುಣವು ಕೂದಲುಗಳು ಸೊಂಪಾಗಿ ಬೆಳೆಯಲು ಕಾರಣವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments