Webdunia - Bharat's app for daily news and videos

Install App

‘ಆತಂಕ’ಕ್ಕೊಳಗಾಗಿದ್ದೀರಾ? ಹಾಗಿದ್ದರೆ ಈ ಸಿಂಪಲ್ ಟ್ರಿಕ್ ಮಾಡಿ

Webdunia
ಮಂಗಳವಾರ, 27 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಆತಂಕ ಅಥವಾ ಆಂಕ್ಸೈಟಿ ಎನ್ನುವುದು ಬಹುತೇಕರಿಗೆ ಕಾಡುವ ಮಾನಸಿಕ ಸಮಸ್ಯೆ. ಕೆಲವರಲ್ಲಿ ಇದು ಅತಿಯಾಗಿ ದೈನಂದಿನ ಸಹಜ ಜೀವನದ ಮೇಲೆ ಪರಿಣಾಮ ಬೀರಬಹುದು.

ಆತಂಕದಿಂದ ಬಳಲುತ್ತಿದ್ದರೆ ಭಯ, ನಿದ್ರಾಹೀನತೆ, ನಿರಾಸಕ್ತಿ, ಹಸಿವು ಇತ್ಯಾದಿಗಳ ಮೇಲೆ ಪರಿಣಾಮ ಬೀರುವುದು ಸಹಜ.
ಆತಂಕವಾದಾಗ ನಮ್ಮ ಉಸಿರಾಟ ಪ್ರಕ್ರಿಯೆಯಲ್ಲಿ ಏರುಪೇರಾಗಬಹುದು.

ಹೀಗಾಗಿ ಆತಂಕದಿಂದ ಬಳಲುತ್ತಿದ್ದರೆ ಸುಲಭವಾಗಿ ನಾವು ಮಾಡಬಹುದಾದ ಪರಿಹಾರವೆಂದರೆ ಉಸಿರಾಟದ ವ್ಯಾಯಾಮ ಮಾಡುವುದು. ನಾಲ್ಕು ಸೆಕೆಂಡುಗಳ ಕಾಲ ಉಸಿರನ್ನು ಒಳಗೆ ಎಳೆದುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಉಸಿರುಬಗಿದಿಟ್ಟುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಹೊರಗೆ ಬಿಡಿ. ಇದೇ ರೀತಿ ಕೆಲವಾರು ಬಾರಿ ಮಾಡುವುದರಿಂದ ನಮ್ಮ ಮನಸ್ಸು ಶಾಂತವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments