‘ಆತಂಕ’ಕ್ಕೊಳಗಾಗಿದ್ದೀರಾ? ಹಾಗಿದ್ದರೆ ಈ ಸಿಂಪಲ್ ಟ್ರಿಕ್ ಮಾಡಿ

Webdunia
ಮಂಗಳವಾರ, 27 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಆತಂಕ ಅಥವಾ ಆಂಕ್ಸೈಟಿ ಎನ್ನುವುದು ಬಹುತೇಕರಿಗೆ ಕಾಡುವ ಮಾನಸಿಕ ಸಮಸ್ಯೆ. ಕೆಲವರಲ್ಲಿ ಇದು ಅತಿಯಾಗಿ ದೈನಂದಿನ ಸಹಜ ಜೀವನದ ಮೇಲೆ ಪರಿಣಾಮ ಬೀರಬಹುದು.

ಆತಂಕದಿಂದ ಬಳಲುತ್ತಿದ್ದರೆ ಭಯ, ನಿದ್ರಾಹೀನತೆ, ನಿರಾಸಕ್ತಿ, ಹಸಿವು ಇತ್ಯಾದಿಗಳ ಮೇಲೆ ಪರಿಣಾಮ ಬೀರುವುದು ಸಹಜ.
ಆತಂಕವಾದಾಗ ನಮ್ಮ ಉಸಿರಾಟ ಪ್ರಕ್ರಿಯೆಯಲ್ಲಿ ಏರುಪೇರಾಗಬಹುದು.

ಹೀಗಾಗಿ ಆತಂಕದಿಂದ ಬಳಲುತ್ತಿದ್ದರೆ ಸುಲಭವಾಗಿ ನಾವು ಮಾಡಬಹುದಾದ ಪರಿಹಾರವೆಂದರೆ ಉಸಿರಾಟದ ವ್ಯಾಯಾಮ ಮಾಡುವುದು. ನಾಲ್ಕು ಸೆಕೆಂಡುಗಳ ಕಾಲ ಉಸಿರನ್ನು ಒಳಗೆ ಎಳೆದುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಉಸಿರುಬಗಿದಿಟ್ಟುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಹೊರಗೆ ಬಿಡಿ. ಇದೇ ರೀತಿ ಕೆಲವಾರು ಬಾರಿ ಮಾಡುವುದರಿಂದ ನಮ್ಮ ಮನಸ್ಸು ಶಾಂತವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments