Webdunia - Bharat's app for daily news and videos

Install App

‘ಆತಂಕ’ಕ್ಕೊಳಗಾಗಿದ್ದೀರಾ? ಹಾಗಿದ್ದರೆ ಈ ಸಿಂಪಲ್ ಟ್ರಿಕ್ ಮಾಡಿ

Webdunia
ಮಂಗಳವಾರ, 27 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಆತಂಕ ಅಥವಾ ಆಂಕ್ಸೈಟಿ ಎನ್ನುವುದು ಬಹುತೇಕರಿಗೆ ಕಾಡುವ ಮಾನಸಿಕ ಸಮಸ್ಯೆ. ಕೆಲವರಲ್ಲಿ ಇದು ಅತಿಯಾಗಿ ದೈನಂದಿನ ಸಹಜ ಜೀವನದ ಮೇಲೆ ಪರಿಣಾಮ ಬೀರಬಹುದು.

ಆತಂಕದಿಂದ ಬಳಲುತ್ತಿದ್ದರೆ ಭಯ, ನಿದ್ರಾಹೀನತೆ, ನಿರಾಸಕ್ತಿ, ಹಸಿವು ಇತ್ಯಾದಿಗಳ ಮೇಲೆ ಪರಿಣಾಮ ಬೀರುವುದು ಸಹಜ.
ಆತಂಕವಾದಾಗ ನಮ್ಮ ಉಸಿರಾಟ ಪ್ರಕ್ರಿಯೆಯಲ್ಲಿ ಏರುಪೇರಾಗಬಹುದು.

ಹೀಗಾಗಿ ಆತಂಕದಿಂದ ಬಳಲುತ್ತಿದ್ದರೆ ಸುಲಭವಾಗಿ ನಾವು ಮಾಡಬಹುದಾದ ಪರಿಹಾರವೆಂದರೆ ಉಸಿರಾಟದ ವ್ಯಾಯಾಮ ಮಾಡುವುದು. ನಾಲ್ಕು ಸೆಕೆಂಡುಗಳ ಕಾಲ ಉಸಿರನ್ನು ಒಳಗೆ ಎಳೆದುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಉಸಿರುಬಗಿದಿಟ್ಟುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಹೊರಗೆ ಬಿಡಿ. ಇದೇ ರೀತಿ ಕೆಲವಾರು ಬಾರಿ ಮಾಡುವುದರಿಂದ ನಮ್ಮ ಮನಸ್ಸು ಶಾಂತವಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments