Webdunia - Bharat's app for daily news and videos

Install App

‘ಆತಂಕ’ಕ್ಕೊಳಗಾಗಿದ್ದೀರಾ? ಹಾಗಿದ್ದರೆ ಈ ಸಿಂಪಲ್ ಟ್ರಿಕ್ ಮಾಡಿ

Webdunia
ಮಂಗಳವಾರ, 27 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಆತಂಕ ಅಥವಾ ಆಂಕ್ಸೈಟಿ ಎನ್ನುವುದು ಬಹುತೇಕರಿಗೆ ಕಾಡುವ ಮಾನಸಿಕ ಸಮಸ್ಯೆ. ಕೆಲವರಲ್ಲಿ ಇದು ಅತಿಯಾಗಿ ದೈನಂದಿನ ಸಹಜ ಜೀವನದ ಮೇಲೆ ಪರಿಣಾಮ ಬೀರಬಹುದು.

ಆತಂಕದಿಂದ ಬಳಲುತ್ತಿದ್ದರೆ ಭಯ, ನಿದ್ರಾಹೀನತೆ, ನಿರಾಸಕ್ತಿ, ಹಸಿವು ಇತ್ಯಾದಿಗಳ ಮೇಲೆ ಪರಿಣಾಮ ಬೀರುವುದು ಸಹಜ.
ಆತಂಕವಾದಾಗ ನಮ್ಮ ಉಸಿರಾಟ ಪ್ರಕ್ರಿಯೆಯಲ್ಲಿ ಏರುಪೇರಾಗಬಹುದು.

ಹೀಗಾಗಿ ಆತಂಕದಿಂದ ಬಳಲುತ್ತಿದ್ದರೆ ಸುಲಭವಾಗಿ ನಾವು ಮಾಡಬಹುದಾದ ಪರಿಹಾರವೆಂದರೆ ಉಸಿರಾಟದ ವ್ಯಾಯಾಮ ಮಾಡುವುದು. ನಾಲ್ಕು ಸೆಕೆಂಡುಗಳ ಕಾಲ ಉಸಿರನ್ನು ಒಳಗೆ ಎಳೆದುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಉಸಿರುಬಗಿದಿಟ್ಟುಕೊಂಡು ಮತ್ತೆ ನಾಲ್ಕು ಸೆಕೆಂಡುಗಳ ಕಾಲ ಹೊರಗೆ ಬಿಡಿ. ಇದೇ ರೀತಿ ಕೆಲವಾರು ಬಾರಿ ಮಾಡುವುದರಿಂದ ನಮ್ಮ ಮನಸ್ಸು ಶಾಂತವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments