Webdunia - Bharat's app for daily news and videos

Install App

ಕರಬೂಜ ಹಣ್ಣನ್ನು ಸೇವಿಸುವುದರಿಂದ ಈ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತದೆಯಂತೆ!

Webdunia
ಶನಿವಾರ, 2 ಜೂನ್ 2018 (06:26 IST)
ಬೆಂಗಳೂರು : ಕರಬೂಜ ಹಲವು ಸಮಸ್ಯೆಗಳನ್ನು ನಿವಾರಿಸುವ ಗುಣಗಳನ್ನು ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ.


*ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಸಾಮರ್ಥ್ಯವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು.


*ಕರಬೂಜದಲ್ಲಿ ರೋಗ ನೀರೋದಕ ಶಕ್ತಿ ಹೇರಳವಾಗಿದೆ ಇದರಲ್ಲಿರುವಂತಹ ರೋಗ ನಿರೋಧಕ ಶಕ್ತಿಯು ನಮ್ಮ ಆರೋಗ್ಯದ ಮೇಲೆ ಆಗುವ ಕೆಟ್ಟ ಪರಿಣಾಮಗಳನ್ನ ತಡೆಯುತ್ತದೆ


*ಕರ್ಬುಜವು ನಮ್ಮ ದೇಹದಲ್ಲಿರುವ ವಿಷದ ಅಂಶಗಳು ಹೊರಗೆ ಹೋಗಲು ಸಹಾಯ ಮಾಡುತ್ತದೆ ಇದರಿಂದ ಕ್ಯಾನ್ಸರ್ ತಡೆಗಟ್ಟಬಹುದು ಹಾಗೂ ಇದರಲ್ಲಿ ಕ್ಯನಾಸರ್ನ ವಿರುದ್ಧ ಹೊರಡುವ ಶಕ್ತಿ ಇದೆ.


*ರಕ್ತದ ಒತ್ತಡ ಹೆಚ್ಚಾಗಿದ್ದರೆ ಮಾನಸಿಕ ಒತ್ತಡವು ಹೆಚ್ಚಾಗುತ್ತದೆ. ಆದರೆ ಕರಬೂಜದಲ್ಲಿರುವ ಪೊಟ್ಯಾಸಿಯಮ್ ಅಂಶ ರಕ್ತನಾಳಗಳು ಸಡಿಲಗೊಂಡು ರಕ್ತ ಹಾಗೂ ಆಮ್ಲಜನಕ ಸರಾಗವಾಗಿ ಚಲಿಸುವ ಹಾಗೆ ಮಾಡಿ ರಕ್ತದಒತ್ತಡವನ್ನ ಕಡಿಮೆ ಆಗುವ ಹಾಗೆ ಮಾಡುತ್ತದೆ. ಈ ಕರಬೂಜದಲ್ಲಿರುವ ಎಲ್ಲಾ ಗುಣಗಳು ನಮ್ಮ ದೇಹದ ಒತ್ತಡವನ್ನ ಕಡಿಮೆ ಮಾಡುತ್ತವೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments