Webdunia - Bharat's app for daily news and videos

Install App

ಮಧುಮೇಹಿಗಳು ಕಿತ್ತಳೆ ಹಣ‍್ಣುಗಳನ್ನು ಸೇವಿಸಬಹುದೇ?

Webdunia
ಸೋಮವಾರ, 12 ಏಪ್ರಿಲ್ 2021 (07:09 IST)
ಬೆಂಗಳೂರು : ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಯಾವಾಗಲೂ ತಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ಎಚ್ಚರವಾಗಿರಬೇಕು. ಯಾಕೆಂದರೆ ಕೆಲವೊಂದು ಆಹಾರಗಳು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಹಾಗಾದ್ರೆ ಮಧುಮೇಹಿಗಳು ಕಿತ್ತಳೆ ಹಣ‍್ಣುಗಳನ್ನು ಸೇವಿಸಬಹುದೇ?

ಮಧುಮೇಹಿಗಳಿಗೆ ಫೈಬರ್ ಅಧಿಕ ಮತ್ತು ಸಮತೋಲಿತ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರವನ್ನು ಸೇವಿಸಲು ಸೂಚಿಸಲಾಗುತ್ತದೆ. ಹಾಗಾಗಿ ಕಿತ್ತಳೆ ಹಣ‍್ಣುಗಳನ್ನು ಅವರು ಸೇವಿಸಬಹುದು.  

ಯಾಕೆಂದರೆ ಕಿತ್ತಳೆ ಹಣ್ಣಿನಲ್ಲಿ ಅಧಿಕ ಮತ್ತು 40ರಿಂದ 50ರನಡುವೆ  ಗ್ಲೈಸೆಮಿಕ್ ಸೂಚಿಯನ್ನು  ಹೊಂದಿರುತ್ತದೆ ಮತ್ತು ನೈಸರ್ಗಿಕ ಸಕ್ಕರೆಯೂ ಸಮೃದ್ಧವಾಗಿದೆ.  ಅಲ್ಲದೇ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿ ಮಧುಮೇಹಿಗಳು ಕಿತ್ತಳೆ ಹಣ‍್ಣುಗಳನ್ನು ಸೇವಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments