Webdunia - Bharat's app for daily news and videos

Install App

ಮಧುಮೇಹಿಗಳು ಕಿತ್ತಳೆ ಹಣ‍್ಣುಗಳನ್ನು ಸೇವಿಸಬಹುದೇ?

Webdunia
ಸೋಮವಾರ, 12 ಏಪ್ರಿಲ್ 2021 (07:09 IST)
ಬೆಂಗಳೂರು : ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಯಾವಾಗಲೂ ತಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ಎಚ್ಚರವಾಗಿರಬೇಕು. ಯಾಕೆಂದರೆ ಕೆಲವೊಂದು ಆಹಾರಗಳು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಹಾಗಾದ್ರೆ ಮಧುಮೇಹಿಗಳು ಕಿತ್ತಳೆ ಹಣ‍್ಣುಗಳನ್ನು ಸೇವಿಸಬಹುದೇ?

ಮಧುಮೇಹಿಗಳಿಗೆ ಫೈಬರ್ ಅಧಿಕ ಮತ್ತು ಸಮತೋಲಿತ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರವನ್ನು ಸೇವಿಸಲು ಸೂಚಿಸಲಾಗುತ್ತದೆ. ಹಾಗಾಗಿ ಕಿತ್ತಳೆ ಹಣ‍್ಣುಗಳನ್ನು ಅವರು ಸೇವಿಸಬಹುದು.  

ಯಾಕೆಂದರೆ ಕಿತ್ತಳೆ ಹಣ್ಣಿನಲ್ಲಿ ಅಧಿಕ ಮತ್ತು 40ರಿಂದ 50ರನಡುವೆ  ಗ್ಲೈಸೆಮಿಕ್ ಸೂಚಿಯನ್ನು  ಹೊಂದಿರುತ್ತದೆ ಮತ್ತು ನೈಸರ್ಗಿಕ ಸಕ್ಕರೆಯೂ ಸಮೃದ್ಧವಾಗಿದೆ.  ಅಲ್ಲದೇ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿ ಮಧುಮೇಹಿಗಳು ಕಿತ್ತಳೆ ಹಣ‍್ಣುಗಳನ್ನು ಸೇವಿಸಬಹುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments