Webdunia - Bharat's app for daily news and videos

Install App

ನಿದ್ರಾಹೀನತೆಯಿಂದ ಪಾರಾಗಲು ಇಲ್ಲಿದೆ ಸರಳ ಉಪಾಯ

Webdunia
ಗುರುವಾರ, 28 ಡಿಸೆಂಬರ್ 2023 (09:49 IST)
ಪ್ರತಿದಿನದ ಡೈಯಟ್‌ನಲ್ಲಿ ಬೆಳ್ಳುಳ್ಳಿಯನ್ನು ಸೇರ್ಪಡೆಗೊಳಿಸಿದಲ್ಲಿ ಅತ್ಯುತ್ತಮ ಆರೋಗ್ಯ ನಿಮ್ಮದಾಗುತ್ತದೆ. ಒಂದೇ ಒಂದು ಬೆಳ್ಳುಳ್ಳಿ ತುಣುಕು ನಿಮ್ಮ ದಿಂಬಿನ ಕೆಳಗಿಟ್ಟು ಮಲಗಿದಲ್ಲಿ ನಿದ್ರಾಹೀನತೆ ದೂರವಾಗುತ್ತದೆ.
 
ಒಂದೇ ಒಂದು ಬೆಳ್ಳುಳ್ಳಿ ತುಣುಕು ಆರೋಗ್ಯದ ಮೇಲೆ ಎಂತಹ ಅಚ್ಚರಿ ಫಲಿತಾಂಶಗಳನ್ನು ತರುತ್ತದೆ ಎಂದರೆ ನಂಬಲು ಸಾಧ್ಯವಿಲ್ಲ. ಬೆಳ್ಳುಳ್ಳಿ ನಮ್ಮ ದೇಹಕ್ಕೆ ಅತಿ ಪ್ರಯೋಜನಾಕಾರಿ. ಕರುಳಿನ ರೋಗದಿಂದ ಹಿಡಿದು ರಕ್ತವನ್ನು ಶುದ್ದಿಕರಿಸುವವರೆಗೆ ಕಾರ್ಯನಿರ್ವಹಿಸುತ್ತದೆ.  
 
ನಿದ್ರಾಹೀನತೆ ನಿಮ್ಮನ್ನು ಕಾಡುತ್ತಿದೆಯೇ?
 
ನಿದ್ರೆ ಮಾತ್ರೆಗಳು ತೆಗೆದುಕೊಂಡರೂ ನಿದ್ರೆ ಬರುತ್ತಿಲ್ಲವೇ?ನಿದ್ರೆ ಮಾತ್ರೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲವೇ?ಇಂತಹ ನಿದ್ರಾಹೀನತೆಯನ್ನು ಹೇಗೆ ಪಾರಾಗಬೇಕು ಎಂದು ಯೋಚಿಸುತ್ತಿದ್ದೀರಾ?
 
ಇದಕ್ಕೆ ಅತ್ಯುತ್ತಮ ಉತ್ತರ ಬೆಳ್ಳುಳ್ಳಿ. ಒಂದೇ ಒಂದು ಬೆಳ್ಳುಳ್ಳಿ ತುಣಕನ್ನು ನಿಮ್ಮ ತಲೆದಿಂಬಿನ ಕೆಳಗೆ ಇಟ್ಟು ಮಲಗಿ. ನಿಮ್ಮ ನಿದ್ರಾಹೀನತೆಯ ಕ್ಷಣಾರ್ಧದಲ್ಲಿಯೇ ಓಡಿಸುವದು ನೋಡಿ ಅಚ್ಚರಿ ಪಡುತ್ತೀರಿ.
 
ಬೆಳ್ಳುಳ್ಳಿಯಲ್ಲಿರುವ ಔಷಧಿಯ ಗುಣಗಳು ನಿಮಗೆ ಕಾಡುತ್ತಿರುವ ನಿದ್ರಾಹೀನತೆ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸುತ್ತದೆ. ಗೊತ್ತಾಯಿತಾ, ಇದೀಗ ನೆಮ್ಮದಿಯಿಂದ ಹಾಯಾಗಿ ನಿದ್ರೆ ಮಾಡಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments