Webdunia - Bharat's app for daily news and videos

Install App

ಕಲ್ಲಂಗಡಿ ಹಣ‍್ಣು ತಿಂದ ಬಳಿಕ ನೀರು ಕುಡಿಯಬಹುದೇ?

Webdunia
ಶನಿವಾರ, 17 ಏಪ್ರಿಲ್ 2021 (06:58 IST)
ಬೆಂಗಳೂರು : ಬೇಸಿಗೆಯಲ್ಲಿ ಸಿಗುವಂತಹ ಹಣ‍್ಣುಗಳಲ್ಲಿಕಲ್ಲಂಗಡಿ ಹಣ‍್ಣು ಕೂಡ ಒಂದು. ಇದನ್ನು ಬೇಸಿಗೆಕಾಲದಲ್ಲಿ ಸೇವಿಸಿದರೆ ದೇಹದಲ್ಲಿ ಉಂಟಾದ ನೀರಿನ ಕೊರತೆಯನ್ನು ನಿವಾರಿಸುತ್ತದೆ. ಆದರೆ ಈ ಹಣ‍್ಣನ್ನು ಸೇವಿಸಿದ ಬಳಿಕ ನೀರನ್ನು ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಕಲ್ಲಂಗಡಿ ಹಣ‍್ಣು ಸೇವಿಸಿದ ಬಳಿಕ ನೀರನ್ನು ಕುಡಿದರೆ ಜೀರ್ಣಕ್ರಿಯೆ ಹಾಳಾಗುತ್ತದೆ. ದೇಹಕ್ಕೆ ನೀರಿನಾಂಶ ಹೆಚ್ಚಾದರೆ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಕಲ್ಲಂಗಡಿ ಹಣ್ಣಿನಲ್ಲಿ ಸಾಕಷ್ಟು ನೀರಿನಾಂಶವಿದೆ. ಅದರ ಜೊತೆಗೆ ಮತ್ತೆ ನೀರನ್ನು ಕುಡಿದರೆ ಇದು ಜೀರ್ಣಕ್ರಿಯೆಯನ್ನು ಹಾಳು ಮಾಡುತ್ತದೆ.

ತಜ್ಞರ ಪ್ರಕಾರ ಯಾವುದೇ ಹಣ‍್ಣುಗಳನ್ನು ಸೇವಿಸಿದರೂ ಕೂಡ ನೀರನ್ನು ಕುಡಿಯಬಾರದು. ಯಾಕೆಂದರೆ ‍ಹಣ‍್ಣುಗಳಲ್ಲಿ ಸಕ್ಕರೆ , ಫೈಬರ್ ಅಂಶ ಅಧಿಕವಾಗಿರುತ್ತದೆ. ಇದರಿಂದ ನಮ್ಮ ಹೊಟ್ಟೆಯಲ್ಲಿರುವ ಸೂಕ್ಷ್ಮಜೀವಿಗಳು ಕರುಳುಗಳಿಗೆ ಪ್ರವೇಶಿಸಿ ಪರಿಣಾಮ ಬೀರುತ್ತವೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments