Webdunia - Bharat's app for daily news and videos

Install App

ಕಲ್ಲಂಗಡಿ ಹಣ‍್ಣು ತಿಂದ ಬಳಿಕ ನೀರು ಕುಡಿಯಬಹುದೇ?

Webdunia
ಶನಿವಾರ, 17 ಏಪ್ರಿಲ್ 2021 (06:58 IST)
ಬೆಂಗಳೂರು : ಬೇಸಿಗೆಯಲ್ಲಿ ಸಿಗುವಂತಹ ಹಣ‍್ಣುಗಳಲ್ಲಿಕಲ್ಲಂಗಡಿ ಹಣ‍್ಣು ಕೂಡ ಒಂದು. ಇದನ್ನು ಬೇಸಿಗೆಕಾಲದಲ್ಲಿ ಸೇವಿಸಿದರೆ ದೇಹದಲ್ಲಿ ಉಂಟಾದ ನೀರಿನ ಕೊರತೆಯನ್ನು ನಿವಾರಿಸುತ್ತದೆ. ಆದರೆ ಈ ಹಣ‍್ಣನ್ನು ಸೇವಿಸಿದ ಬಳಿಕ ನೀರನ್ನು ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಕಲ್ಲಂಗಡಿ ಹಣ‍್ಣು ಸೇವಿಸಿದ ಬಳಿಕ ನೀರನ್ನು ಕುಡಿದರೆ ಜೀರ್ಣಕ್ರಿಯೆ ಹಾಳಾಗುತ್ತದೆ. ದೇಹಕ್ಕೆ ನೀರಿನಾಂಶ ಹೆಚ್ಚಾದರೆ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಕಲ್ಲಂಗಡಿ ಹಣ್ಣಿನಲ್ಲಿ ಸಾಕಷ್ಟು ನೀರಿನಾಂಶವಿದೆ. ಅದರ ಜೊತೆಗೆ ಮತ್ತೆ ನೀರನ್ನು ಕುಡಿದರೆ ಇದು ಜೀರ್ಣಕ್ರಿಯೆಯನ್ನು ಹಾಳು ಮಾಡುತ್ತದೆ.

ತಜ್ಞರ ಪ್ರಕಾರ ಯಾವುದೇ ಹಣ‍್ಣುಗಳನ್ನು ಸೇವಿಸಿದರೂ ಕೂಡ ನೀರನ್ನು ಕುಡಿಯಬಾರದು. ಯಾಕೆಂದರೆ ‍ಹಣ‍್ಣುಗಳಲ್ಲಿ ಸಕ್ಕರೆ , ಫೈಬರ್ ಅಂಶ ಅಧಿಕವಾಗಿರುತ್ತದೆ. ಇದರಿಂದ ನಮ್ಮ ಹೊಟ್ಟೆಯಲ್ಲಿರುವ ಸೂಕ್ಷ್ಮಜೀವಿಗಳು ಕರುಳುಗಳಿಗೆ ಪ್ರವೇಶಿಸಿ ಪರಿಣಾಮ ಬೀರುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments