ಕಲ್ಲಂಗಡಿ ಹಣ‍್ಣು ತಿಂದ ಬಳಿಕ ನೀರು ಕುಡಿಯಬಹುದೇ?

Webdunia
ಶನಿವಾರ, 17 ಏಪ್ರಿಲ್ 2021 (06:58 IST)
ಬೆಂಗಳೂರು : ಬೇಸಿಗೆಯಲ್ಲಿ ಸಿಗುವಂತಹ ಹಣ‍್ಣುಗಳಲ್ಲಿಕಲ್ಲಂಗಡಿ ಹಣ‍್ಣು ಕೂಡ ಒಂದು. ಇದನ್ನು ಬೇಸಿಗೆಕಾಲದಲ್ಲಿ ಸೇವಿಸಿದರೆ ದೇಹದಲ್ಲಿ ಉಂಟಾದ ನೀರಿನ ಕೊರತೆಯನ್ನು ನಿವಾರಿಸುತ್ತದೆ. ಆದರೆ ಈ ಹಣ‍್ಣನ್ನು ಸೇವಿಸಿದ ಬಳಿಕ ನೀರನ್ನು ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಕಲ್ಲಂಗಡಿ ಹಣ‍್ಣು ಸೇವಿಸಿದ ಬಳಿಕ ನೀರನ್ನು ಕುಡಿದರೆ ಜೀರ್ಣಕ್ರಿಯೆ ಹಾಳಾಗುತ್ತದೆ. ದೇಹಕ್ಕೆ ನೀರಿನಾಂಶ ಹೆಚ್ಚಾದರೆ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಕಲ್ಲಂಗಡಿ ಹಣ್ಣಿನಲ್ಲಿ ಸಾಕಷ್ಟು ನೀರಿನಾಂಶವಿದೆ. ಅದರ ಜೊತೆಗೆ ಮತ್ತೆ ನೀರನ್ನು ಕುಡಿದರೆ ಇದು ಜೀರ್ಣಕ್ರಿಯೆಯನ್ನು ಹಾಳು ಮಾಡುತ್ತದೆ.

ತಜ್ಞರ ಪ್ರಕಾರ ಯಾವುದೇ ಹಣ‍್ಣುಗಳನ್ನು ಸೇವಿಸಿದರೂ ಕೂಡ ನೀರನ್ನು ಕುಡಿಯಬಾರದು. ಯಾಕೆಂದರೆ ‍ಹಣ‍್ಣುಗಳಲ್ಲಿ ಸಕ್ಕರೆ , ಫೈಬರ್ ಅಂಶ ಅಧಿಕವಾಗಿರುತ್ತದೆ. ಇದರಿಂದ ನಮ್ಮ ಹೊಟ್ಟೆಯಲ್ಲಿರುವ ಸೂಕ್ಷ್ಮಜೀವಿಗಳು ಕರುಳುಗಳಿಗೆ ಪ್ರವೇಶಿಸಿ ಪರಿಣಾಮ ಬೀರುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments