Webdunia - Bharat's app for daily news and videos

Install App

ಪ್ರತಿದಿನ ಈ ನಾಮವನ್ನು ಪಠಿಸಿದರೆ ಜೀವನದಲ್ಲಿ ಏಳಿಗೆ ಕಾಣಬಹುದು

Webdunia
ಬುಧವಾರ, 24 ಫೆಬ್ರವರಿ 2021 (06:16 IST)
ಬೆಂಗಳೂರು : ಲಕ್ಷ್ಮಿ ದೇವಿಯ ಅನುಗ್ರಹ ಸಿಕ್ಕರೆ ಚಿನ್ನ ಹಾಗೂ ಹಣಕಾಸಿನ ಸಮಸ್ಯೆ ನಿವಾರಣೆಯಾಗುತ್ತದೆ. ಇದರಿಂದ ಜೀವನದಲ್ಲಿ ಏಳಿಗೆ ಕಾಣಬಹುದು. ಅದಕ್ಕಾಗಿ  ಪ್ರತಿದಿನ ಈ ನಾಮವನ್ನು ಪಠಿಸಿ.

ಪ್ರತಿದಿನ ಲಕ್ಷ್ಮಿ ದೇವಿಯ ಅಷ್ಟೋತ್ತರ ನಾಮಾವಳಿಗಳಲ್ಲಿ 84ನೇಯ ನಾಮವಾದ “ ಓಂ ಹೇಮಮಾಲಿನೈ ನಮಃ” ಇದನ್ನು ಪ್ರತಿದಿನ ಮನಸ್ಸಿನಲ್ಲಿ 21 ಬಾರಿ ಹೇಳಿಕೊಂಡರೆ ನೀವು ಕಷ್ಟಕಾಲದಲ್ಲಿ ಇಟ್ಟು ಚಿನ್ನ ನಿಮ್ಮ ಕೈಸೇರುತ್ತದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಲಭಿಸುತ್ತದೆ. ಮನೆಯಲ್ಲಿ ಸಕರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಣಕಾಸಿನಲ್ಲಿ ವೃದ್ಧಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments