Webdunia - Bharat's app for daily news and videos

Install App

ಚಿರಂಜೀವಿ ಸರ್ಜಾ ಹಠಾತ್ ನಿಧನದಿಂದ ನಾವು ಕಲಿಯಬೇಕಾದ ಎರಡು ಪಾಠಗಳು

Webdunia
ಗುರುವಾರ, 11 ಜೂನ್ 2020 (10:04 IST)
ಬೆಂಗಳೂರು: ನಟ ಚಿರಂಜೀವಿ ಸರ್ಜಾ ಸಾವು ಅವರ ಕುಟುಂಬಕ್ಕೆ ಮಾತ್ರವಲ್ಲ, ಅಭಿಮಾನಿಗಳಿಗೂ ನಂಬಿಕೆಯೇ ಬರದಂತೆ ಮಾಡಿದೆ. ಆದರೆ ಈ ಅಕಾಲಿಕ ಸಾವಿನಿಂದ ನಾವು ಕೆಲವು ಪಾಠ ಕಲಿಯಬೇಕಾಗಿದೆ.

 

ಆರೋಗ್ಯವಾಗಿ, ಫಿಟ್ ಆಗಿದ್ದ ಚಿರಂಜೀವಿ ಸರ್ಜಾ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿದ್ದು ಅನೇಕರಿಗೆ ಅಚ್ಚರಿಯುಂಟು ಮಾಡಿದೆ. ಬೆಳಿಗ್ಗೆ ಇದ್ದ ವ್ಯಕ್ತಿ ಮಧ್ಯಾಹ್ನದ ವೇಳೆಗೆ ಇಲ್ಲ ಎಂದರೆ ಜೀವನ ಎಷ್ಟು ಅನಿಶ್ಚಿತತೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ ಒಂದು ಕ್ಷಣವನ್ನೂ ವ್ಯರ್ಥ ಮಾಡಿಕೊಳ್ಳದೇ ಕಳೆಯಬೇಕು.

ಹಾಗೆಯೇ ಎರಡನೆಯ ಪಾಠವೆಂದರೆ ನಮ್ಮ ದೇಹದಲ್ಲಿ ನಡೆಯುವ ಸಣ್ಣ ಪುಟ್ಟ ಬದಲಾವಣೆಗಳನ್ನೂ ನಾವು ಅಲಕ್ಷಿಸುವಂತಿಲ್ಲ. ಯಾವುದೋ ಸಣ್ಣ ಪುಟ್ಟ ಬದಲಾವಣೆಗಳೂ ಮುಂದೊಂದು ದಿನ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಜೀವನ ತುಂಬಾ ಅಮೂಲ್ಯವಾದ ಉಡುಗೊರೆ ಎಂದು ಮರೆಯಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments