Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲಿಕೆ ಬಗ್ಗೆ ಜನರಲ್ಲಿ ನೂರಾರು ಗೊಂದಲ

Webdunia
ಭಾನುವಾರ, 3 ಮೇ 2020 (08:56 IST)
ಬೆಂಗಳೂರು: ಹಸಿರು, ಆರೆಂಜ್ ವಲಯಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ರಾಜ್ಯ ಸರ್ಕಾರ ಕೊಂಚ ಸಡಿಲಗೊಳಿಸಿರುವ ಕುರಿತಂತೆ ರೂಮರ್ಸ್ ಗಳು ಹಬ್ಬಿಕೊಂಡಿದ್ದು, ಇದರಿಂದ ಜನರು ಗೊಂದಲಕ್ಕೆ ಬೀಳುವಂತಾಗಿದೆ.


ಸೋಮವಾರದಿಂದ ಬಸ್ ಸಂಚಾರವಾಗಲಿದೆ ಎಂಬ ಸುದ್ದಿ, ಕಚೇರಿ ತೆರೆಯುವ ಬಗ್ಗೆ, ಸಾರ್ವಜನಿಕ ಪ್ರದೇಶದಲ್ಲಿ ಓಡಾಡುವ ಬಗ್ಗೆ ಹಲವು ಊಹಾಪೋಹಗಳು ಹಬ್ಬಿದ್ದು, ಜನರು ಯಾವ ಸುದ್ದಿ ನಂಬಬೇಕು, ಬಿಡಬೇಕು ಎನ್ನುವ ಗೊಂದಲಕ್ಕೆ ಬಿದ್ದಿದ್ದಾರೆ.

ಅಸಲಿಗೆ ರಾಜ್ಯ ಸರ್ಕಾರ ಹಸಿರುವ ವಲಯದಲ್ಲಿ ಶೇ. 50 ರಷ್ಟು ಬಸ್ ಸಂಚಾರಕ್ಕೆ ಮಾತ್ರ ಅವಕಾಶ ನೀಡಿದೆ. ಅಲ್ಲದೆ, ಆರೆಂಜ್, ರೆಡ್ ಝೋನ್ ಗಳಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಿಲ್ಲ. ಖಾಸಗಿ ಕಂಪನಿಗಳಿಗೂ ಶೇ. 33 ರಷ್ಟು ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ಮಾತ್ರ ಅವಕಾಶ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ಓಡಾಡಲು ಎಲ್ಲಿಯೂ ಅವಕಾಶ ನೀಡಲಾಗಿಲ್ಲ. ಲಾಕ್ ಡೌನ್ ಸಡಿಲಗೊಂಡಿದೆಯೆಂದು ಬೇಕಾಬಿಟ್ಟಿ ಓಡಾಡುವಂತಿಲ್ಲ. ಸಾಮಾಜಿಕ ಅಂತರ, ಸುರಕ್ಷಿತಾ ಕ್ರಮಗಳನ್ನು ಕೈಗೊಳ್ಳಲೇಬೇಕು. ಇಲ್ಲಸಲ್ಲದ ಗಾಳಿ ಮಾತುಗಳಿಗೆ ಕಿವಿಗೊಟ್ಟು ಸುರಕ್ಷತೆ ಮರೆಯಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ
Show comments