Select Your Language

Notifications

webdunia
webdunia
webdunia
webdunia

ಯಾವಾಗಲೂ ಬಿಕ್ಕಳಿಕೆ ಬರುತ್ತಿದ್ದರೆ ಇದನ್ನು ಸೇವಿಸಿ

ಬೆಂಗಳೂರು
ಬೆಂಗಳೂರು , ಮಂಗಳವಾರ, 31 ಮಾರ್ಚ್ 2020 (07:26 IST)
ಬೆಂಗಳೂರು : ಕೆಲವೊಮ್ಮೆ ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಬಿಕ್ಕಳಿಕೆ ಬರುತ್ತದೆ. ಆಗ ನೀರು ಕುಡಿದರೆ ಕೆಲವರಿಗೆ ಬಿಕ್ಕಳಿಕೆ ಕಡಿಮೆಯಾಗುತ್ತದೆ. ಆದರೆ ಕಲವರಿಗೆ ಎಷ್ಟೇ ನೀರು ಕುಡಿದರೂ ಬಿಕ್ಕಳಿಕೆ ನಿಲ್ಲುವುದಿಲ್ಲ. ಅಂತವರು ಇದನ್ನು ಸೇವಿಸಿ.


ಎಷ್ಟೇ ನೀರು ಕುಡಿದರೂ ಬಿಕ್ಕಳಿಕೆ ನಿಲ್ಲುವುದಿಲ್ಲ ಎಂದಾದರೆ ಅಂಥವರು ನೆನೆಸಿದ ಹುರುಳಿಯನ್ನು ನೀರಿನೊಂದಿಗೆ ಚೆನ್ನಾಗಿ ಕುದಿಸಿ ಬಳಿಕ ಸಿಗುವ ಕಷಾಯವನ್ನು ಕುಡಿಯಿರಿ. ಇದರಿಂದ ಬಿಕ್ಕಳಿಕೆ ನಿಲ್ಲುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಗುರುಗಳು ತುಂಡಾಗದೆ ಉದ್ದವಾಗಿ ಬೆಳೆಯಬೇಕೆಂದರೆ ಈ ಟಿಪ್ಸ್ ಫಾಲೋ ಮಾಡಿ