Webdunia - Bharat's app for daily news and videos

Install App

ಯಾವಾಗಲೂ ಬಿಕ್ಕಳಿಕೆ ಬರುತ್ತಿದ್ದರೆ ಇದನ್ನು ಸೇವಿಸಿ

Webdunia
ಮಂಗಳವಾರ, 31 ಮಾರ್ಚ್ 2020 (07:26 IST)
ಬೆಂಗಳೂರು : ಕೆಲವೊಮ್ಮೆ ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಬಿಕ್ಕಳಿಕೆ ಬರುತ್ತದೆ. ಆಗ ನೀರು ಕುಡಿದರೆ ಕೆಲವರಿಗೆ ಬಿಕ್ಕಳಿಕೆ ಕಡಿಮೆಯಾಗುತ್ತದೆ. ಆದರೆ ಕಲವರಿಗೆ ಎಷ್ಟೇ ನೀರು ಕುಡಿದರೂ ಬಿಕ್ಕಳಿಕೆ ನಿಲ್ಲುವುದಿಲ್ಲ. ಅಂತವರು ಇದನ್ನು ಸೇವಿಸಿ.


ಎಷ್ಟೇ ನೀರು ಕುಡಿದರೂ ಬಿಕ್ಕಳಿಕೆ ನಿಲ್ಲುವುದಿಲ್ಲ ಎಂದಾದರೆ ಅಂಥವರು ನೆನೆಸಿದ ಹುರುಳಿಯನ್ನು ನೀರಿನೊಂದಿಗೆ ಚೆನ್ನಾಗಿ ಕುದಿಸಿ ಬಳಿಕ ಸಿಗುವ ಕಷಾಯವನ್ನು ಕುಡಿಯಿರಿ. ಇದರಿಂದ ಬಿಕ್ಕಳಿಕೆ ನಿಲ್ಲುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments