Webdunia - Bharat's app for daily news and videos

Install App

ಮೂತ್ರನಾಳದ ಸೋಂಕು ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ

Webdunia
ಮಂಗಳವಾರ, 25 ಆಗಸ್ಟ್ 2020 (10:32 IST)
ಬೆಂಗಳೂರು : ನೀರು ಸರಿಯಾಗಿ ಕುಡಿಯದಿದ್ದಾಗ ಮೂತ್ರನಾಳದ ಸೋಂಕು ಕಂಡುಬರುತ್ತದೆ. ಇದರಿಂದ ಮೂತ್ರ ಮಾಡುವಾಗ ಉರಿ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಈ ಮನೆಮದ್ದನ್ನು ಬಳಸಿ.

ಬಾರ್ಲಿಯನ್ನು ಕುದಿಸಿದ ನೀರನ್ನು ದಿನವಿಡಿ ಕುಡಿದರೆ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ಬಾಳೆ ದಿಂಡಿನ ರಸವನ್ನು ಬೆಳಿಗ್ಗೆ ಮತ್ತು ಸಂಜೆ  ಸೇವಿಸಿದರೆ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ. ಅನಾನಸ್ ಹಣ್ಣನ್ನು ಸೇವಿಸುವುದರಿಂದ ಮೂತ್ರದ ಉರಿಯನ್ನು ನಿವಾರಣೆಯಾಗುವುದಿಲ್ಲ, ಹಾಗೇ ಕಲ್ಲಂಗಡಿ ಹಣ್ಣಿನ ರಸ ಕುಡಿಯುವುದರಿಂದಲೂ ಕೂಡ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments