Webdunia - Bharat's app for daily news and videos

Install App

ಮೂತ್ರನಾಳದ ಸೋಂಕು ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ

Webdunia
ಮಂಗಳವಾರ, 25 ಆಗಸ್ಟ್ 2020 (10:32 IST)
ಬೆಂಗಳೂರು : ನೀರು ಸರಿಯಾಗಿ ಕುಡಿಯದಿದ್ದಾಗ ಮೂತ್ರನಾಳದ ಸೋಂಕು ಕಂಡುಬರುತ್ತದೆ. ಇದರಿಂದ ಮೂತ್ರ ಮಾಡುವಾಗ ಉರಿ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಈ ಮನೆಮದ್ದನ್ನು ಬಳಸಿ.

ಬಾರ್ಲಿಯನ್ನು ಕುದಿಸಿದ ನೀರನ್ನು ದಿನವಿಡಿ ಕುಡಿದರೆ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ಬಾಳೆ ದಿಂಡಿನ ರಸವನ್ನು ಬೆಳಿಗ್ಗೆ ಮತ್ತು ಸಂಜೆ  ಸೇವಿಸಿದರೆ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ. ಅನಾನಸ್ ಹಣ್ಣನ್ನು ಸೇವಿಸುವುದರಿಂದ ಮೂತ್ರದ ಉರಿಯನ್ನು ನಿವಾರಣೆಯಾಗುವುದಿಲ್ಲ, ಹಾಗೇ ಕಲ್ಲಂಗಡಿ ಹಣ್ಣಿನ ರಸ ಕುಡಿಯುವುದರಿಂದಲೂ ಕೂಡ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments