Webdunia - Bharat's app for daily news and videos

Install App

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

Webdunia
ಶುಕ್ರವಾರ, 23 ಏಪ್ರಿಲ್ 2021 (06:36 IST)
ಬೆಂಗಳೂರು : ಕೊತ್ತಂಬರಿಯನ್ನು ಅಡುಗೆಗೆ ಬಳಸುತ್ತಾರೆ. ಆಯುರ್ವೇದದಲ್ಲಿ ಇದನ್ನು ಔಷಧಕ್ಕೆ ಬಳಸುತ್ತಾರೆ. ಇದು ಬೊಜ್ಜು ಮತ್ತು ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಕೊತ್ತಂಬರಿ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ. ಇದು ಸಂಶೋಧನೆಯಿಂದ ತಿಳಿದುಬಂದಿದೆ. ಇಲಿಗಳ ಮೇಲೆ ಪ್ರಯೋಗ ಮಾಡಿದಾಗ ಈ ವಿಚಾರ ಸ್ಪಷ್ಟವಾಗಿದೆ. ಹಾಗಾಗಿ ತಜ್ಞರು ಕೂಡ ಮಧುಮೇಹಿಗಳಿಗೆ ಕೊತ್ತಂಬರಿ ನೀರನ್ನು ಸೇವಿಸಲು ಹೇಳುತ್ತಾರೆ.

ಆದಕಾರಣ 2 ಚಮಚ ಕೊತ್ತಂಬರಿಯನ್ನು ನೀರಿನಲ್ಲಿ ಕುದಿಸಿ. ಅದಕ್ಕೆ ಸ್ವಲ್ಪ ಉಪ್ಪು, ದಾಲ್ಚಿನ್ನಿ , ಕರಿಮೆಣಸನ್ನು ಬಳಸಿ ಕಷಾಯ ರೆಡಿ ಮಾಡಿ ಪ್ರತಿದಿನ ಬೆಳಿಗ್ಗೆ ಕುಡಿಯಿರಿ. ಹಾಗೇ ರಾತ್ರಿ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ನೆನಸಿಟ್ಟು ಬೆಳಿಗ್ಗೆ ಆ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments