Webdunia - Bharat's app for daily news and videos

Install App

ಕೊತ್ತಂಬರಿ ಬೀಜದ ಕಷಾಯದಿಂದ ಏನೇನು ಆಗುತ್ತೆ ನೋಡಿ

Webdunia
ಗುರುವಾರ, 23 ಮಾರ್ಚ್ 2017 (12:17 IST)
ಬೆಂಗಳೂರು: ಮನೆಯಲ್ಲಿ ಹಿರಿಯರಿದ್ದರೆ, ಸಣ್ಣ ಪುಟ್ಟ ಸಮಸ್ಯೆಗಳಿಗೆಲ್ಲಾ ಅದು ಇದು ಕಷಾಯ ಮಾಡಿ ಕುಡಿಯಲು ಸಲಹೆ ಕೊಡುತ್ತಾರೆ. ಕೊತ್ತಂಬರಿ ಕಷಾಯ ಕೂಡಾ ಹಲವು ಸಾಮಾನ್ಯ ರೋಗಗಳಿಗೆ ಮದ್ದು.


 
ಕೊತ್ತಂಬರಿ ಬೀಜವನ್ನು ಎಣ್ಣೆ ಹಾಕದರೆ ಬಿಸಿ ಮಾಡಿಕೊಂಡು ಮಿಕ್ಸಿಯಲ್ಲಿ ಹುಡಿ ಮಾಡಿಟ್ಟುಕೊಂಡರೆ, ಬೇಕೆಂದಾಗ ಅದನ್ನು ಕಷಾಯ ಮಾಡಿ ಕುಡಿಯಬಹುದು. ಅದು ದೇಹಕ್ಕೆ ತಂಪು ನೀಡುತ್ತದೆ.

 
ಅಸಿಡಿಟಿ ಸಮಸ್ಯೆಯಿದ್ದವರು, ಕಾಫಿ, ಚಹಾ ಸೇವಿಸುವ ಬದಲು ಕೊತ್ತಂಬರಿ ಬೀಜದ ಕಷಾಯ ಕುಡಿದರೆ ಒಳ್ಳೆಯದು. ಇನ್ನು, ಉರಿಮೂತ್ರ ಸಮಸ್ಯೆಯಿದ್ದರೂ, ಕೊತ್ತಂಬರಿ ಕಷಾಯ ಉತ್ತಮ ಮನೆ ಔಷಧ.

 
ಅದಲ್ಲದೆ, ಅನಿಯಮಿತ ಮುಟ್ಟು ಆಗುತ್ತಿದ್ದರೆ, ಮುಟ್ಟಿನ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಬರುತ್ತಿದ್ದರೆ, ಮುಟ್ಟಾಗುವುದಕ್ಕಿಂತ ಒಂದು ವಾರ ಮುಂಚೆ ಪ್ರತಿದಿನ ಕೊತ್ತಂಬರಿ ಕಷಾಯ ಮಾಡಿ ಕುಡಿದು ನೋಡಿ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments