Webdunia - Bharat's app for daily news and videos

Install App

ಮಧುಮೇಹಿಗಳು ನಿಮ್ಮ ಈ ಅಂಗದ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ಯಾಕೆ ಗೊತ್ತಾ?

Webdunia
ಗುರುವಾರ, 3 ಡಿಸೆಂಬರ್ 2020 (08:36 IST)
ಬೆಂಗಳೂರು : ಮಧುಮೇಹ ರೋಗದಿಂದ ಬಳಲುವವರು ಕಣ್ಣುಗಳು, ಮೂತ್ರಪಿಂಡ, ಮೆದುಳು ಮತ್ತು ಕಾಲುಗಳ ಸಮಸ್ಯೆಯಿಂದ ಬಳಲುತ್ತಾರೆ. ಅವರು ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುವ ಜೊತೆಗೆ ಪಾದಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.

ಹೌದು, ಮಧುಮೇಹಿಗಳ ಕಾಲಿನಲ್ಲಿ ಗಾಯಗಳಾದರೆ ಅದು ಬೇಗ ವಾಸಿಯಾಗುವುದಿಲ್ಲ. ಅದರಲ್ಲಿ ಹುಣ್ಣಾಗಿ, ಅದು ಸುಡುವ ವೇದನೆಯನ್ನು ಹೊಂದಿದ್ದು, ಕೊನೆಗೆ ಕಾಲನ್ನು ಕತ್ತರಿಸಬೇಕಾಗುತ್ತದೆ. ಹಾಗಾಗಿ ಮಧುಮೇಹಿಗಳು ತಮ್ಮ ಕಾಲಿನ ಬಗ್ಗೆ ಈ ರೀತಿಯಾಗಿ ಕಾಳಜಿ ವಹಿಸಿ.

ಪ್ರತಿದಿನ ಬೆಳಿಗ್ಗೆ ಎದ್ದು ನಿಮ್ಮ ಪಾದಗಳನ್ನು ಪರೀಕ್ಷಿಸಿ. ಅದರಲ್ಲಿ ಯಾವುದೇ ಗಾಯಗಳಿದೆಯೇ, ಬಿರುಕುಗಳಿದೆಯೇ ಎಂದು ಗಮನಿಸಿ. ನಿಮ್ಮ ಪಾದಗಳ ಚರ್ಮ ಒಣಗದಂತೆ ನೋಡಿಕೊಳ್ಳಿ. ಅದಕ್ಕಾಗಿ ಪಾದಗಳಿಗೆ ಮಾಯಿಶ್ಚರೈಸರ್ ಹಚ್ಚಿ. ಮನೆಯಲ್ಲಿದ್ದಾಗ ಚಪ್ಪಲಿ, ಸಾಕ್ಸ್ ಧರಿಸಿ. ಹೊರಗಡೆ ಹೋಗುವಾಗ ಆರಾಮದಾಯಕ ಚಪ್ಪಲಿಗಳನ್ನು ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments