Webdunia - Bharat's app for daily news and videos

Install App

ಮಧುಮೇಹಿಗಳು ನಿಮ್ಮ ಈ ಅಂಗದ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ಯಾಕೆ ಗೊತ್ತಾ?

Webdunia
ಗುರುವಾರ, 3 ಡಿಸೆಂಬರ್ 2020 (08:36 IST)
ಬೆಂಗಳೂರು : ಮಧುಮೇಹ ರೋಗದಿಂದ ಬಳಲುವವರು ಕಣ್ಣುಗಳು, ಮೂತ್ರಪಿಂಡ, ಮೆದುಳು ಮತ್ತು ಕಾಲುಗಳ ಸಮಸ್ಯೆಯಿಂದ ಬಳಲುತ್ತಾರೆ. ಅವರು ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುವ ಜೊತೆಗೆ ಪಾದಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.

ಹೌದು, ಮಧುಮೇಹಿಗಳ ಕಾಲಿನಲ್ಲಿ ಗಾಯಗಳಾದರೆ ಅದು ಬೇಗ ವಾಸಿಯಾಗುವುದಿಲ್ಲ. ಅದರಲ್ಲಿ ಹುಣ್ಣಾಗಿ, ಅದು ಸುಡುವ ವೇದನೆಯನ್ನು ಹೊಂದಿದ್ದು, ಕೊನೆಗೆ ಕಾಲನ್ನು ಕತ್ತರಿಸಬೇಕಾಗುತ್ತದೆ. ಹಾಗಾಗಿ ಮಧುಮೇಹಿಗಳು ತಮ್ಮ ಕಾಲಿನ ಬಗ್ಗೆ ಈ ರೀತಿಯಾಗಿ ಕಾಳಜಿ ವಹಿಸಿ.

ಪ್ರತಿದಿನ ಬೆಳಿಗ್ಗೆ ಎದ್ದು ನಿಮ್ಮ ಪಾದಗಳನ್ನು ಪರೀಕ್ಷಿಸಿ. ಅದರಲ್ಲಿ ಯಾವುದೇ ಗಾಯಗಳಿದೆಯೇ, ಬಿರುಕುಗಳಿದೆಯೇ ಎಂದು ಗಮನಿಸಿ. ನಿಮ್ಮ ಪಾದಗಳ ಚರ್ಮ ಒಣಗದಂತೆ ನೋಡಿಕೊಳ್ಳಿ. ಅದಕ್ಕಾಗಿ ಪಾದಗಳಿಗೆ ಮಾಯಿಶ್ಚರೈಸರ್ ಹಚ್ಚಿ. ಮನೆಯಲ್ಲಿದ್ದಾಗ ಚಪ್ಪಲಿ, ಸಾಕ್ಸ್ ಧರಿಸಿ. ಹೊರಗಡೆ ಹೋಗುವಾಗ ಆರಾಮದಾಯಕ ಚಪ್ಪಲಿಗಳನ್ನು ಬಳಸಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments