ಕಲ್ಲಂಗಡಿ ಹಣ್ಣನ್ನು ಅಪ್ಪಿತಪ್ಪಿಯೂ ಈ ಸಮಯದಲ್ಲಿ ಸೇವಿಸಬೇಡಿ

Webdunia
ಗುರುವಾರ, 18 ಮಾರ್ಚ್ 2021 (07:53 IST)
ಬೆಂಗಳೂರು : ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಸಿಗುವಂತಹ ಹಣ್ಣೆಂದರೆ ಅದು ಕಲ್ಲಂಗಡಿ ಹಣ‍್ಣು . ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವಿಸಿದರೆ ಮಾತ್ರ ಅದರಿಂದ ಉತ್ತಮ ಪ್ರಯೋಜನ ಪಡೆಯಬಹುದು.

ಕಲ್ಲಂಗಡಿ ಹಣ್ಣನಲ್ಲಿ ನೀರಿನಾಂಶ ಹೆಚ್ಚಾಗಿರುತ್ತದೆ. ಹಾಗಾಗಿ ಇದನ್ನು ಬೇಸಿಗೆ ಕಾಲದಲ್ಲಿ ಸೇವಿಸಿದರೆ  ತುಂಬಾ ಒಳ್ಳೆಯದು. ಇದು ದೇಹವನ್ನು ಹೈಡ್ರೀಕರಿಸುತ್ತದೆ. ದೇಹವನ್ನು ತಂಪಾಗಿಸುತ್ತದೆ. ಆದರೆ ಇದನ್ನು ಮಾತ್ರ ಸರಿಯಾದ ಸಮಯದಲ್ಲಿ ಸೇವಿಸಬೇಕು.

ಅಂದರೆ ಕಲ್ಲಂಗಡಿ ಹಣ್ನನ್ನು ಬೆಳಿಗ್ಗೆ ಹಾಗೂ ರಾತ್ರಿಯ ವೇಳೆ ಸೇವಿಸಬಾರದು. ಯಾಕೆಂದರೆ ಆ ವೇಳೆಯಲ್ಲಿ ವಾತಾವರಣ ತಂಪಾಗಿರುವುದರಿಂದ ಇದರಿಂದ ಶೀತ ,ಕಫದ ಸಮಸ್ಯೆ ಕಾಡಬಹುದು. ಹಾಗಾಗಿ ಬೆಳಿಗ್ಗೆ 11 ಗಂಟೆಯ ನಂತರ ಮಧ್ಯಾಹ್ನ 3 ಗಂಟೆಯೊಳಗೆ ಸೇವಿಸಿದರೆ ತುಂಬಾ ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments