Webdunia - Bharat's app for daily news and videos

Install App

ಕಲ್ಲಂಗಡಿ ಹಣ್ಣನ್ನು ಅಪ್ಪಿತಪ್ಪಿಯೂ ಈ ಸಮಯದಲ್ಲಿ ಸೇವಿಸಬೇಡಿ

Webdunia
ಗುರುವಾರ, 18 ಮಾರ್ಚ್ 2021 (07:53 IST)
ಬೆಂಗಳೂರು : ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಸಿಗುವಂತಹ ಹಣ್ಣೆಂದರೆ ಅದು ಕಲ್ಲಂಗಡಿ ಹಣ‍್ಣು . ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವಿಸಿದರೆ ಮಾತ್ರ ಅದರಿಂದ ಉತ್ತಮ ಪ್ರಯೋಜನ ಪಡೆಯಬಹುದು.

ಕಲ್ಲಂಗಡಿ ಹಣ್ಣನಲ್ಲಿ ನೀರಿನಾಂಶ ಹೆಚ್ಚಾಗಿರುತ್ತದೆ. ಹಾಗಾಗಿ ಇದನ್ನು ಬೇಸಿಗೆ ಕಾಲದಲ್ಲಿ ಸೇವಿಸಿದರೆ  ತುಂಬಾ ಒಳ್ಳೆಯದು. ಇದು ದೇಹವನ್ನು ಹೈಡ್ರೀಕರಿಸುತ್ತದೆ. ದೇಹವನ್ನು ತಂಪಾಗಿಸುತ್ತದೆ. ಆದರೆ ಇದನ್ನು ಮಾತ್ರ ಸರಿಯಾದ ಸಮಯದಲ್ಲಿ ಸೇವಿಸಬೇಕು.

ಅಂದರೆ ಕಲ್ಲಂಗಡಿ ಹಣ್ನನ್ನು ಬೆಳಿಗ್ಗೆ ಹಾಗೂ ರಾತ್ರಿಯ ವೇಳೆ ಸೇವಿಸಬಾರದು. ಯಾಕೆಂದರೆ ಆ ವೇಳೆಯಲ್ಲಿ ವಾತಾವರಣ ತಂಪಾಗಿರುವುದರಿಂದ ಇದರಿಂದ ಶೀತ ,ಕಫದ ಸಮಸ್ಯೆ ಕಾಡಬಹುದು. ಹಾಗಾಗಿ ಬೆಳಿಗ್ಗೆ 11 ಗಂಟೆಯ ನಂತರ ಮಧ್ಯಾಹ್ನ 3 ಗಂಟೆಯೊಳಗೆ ಸೇವಿಸಿದರೆ ತುಂಬಾ ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments