Webdunia - Bharat's app for daily news and videos

Install App

ನೆಲಗಡಲೆ ತಿಂದ ನಂತರ ನೀರು ಕುಡಿಯಬಾರದಾ?

Webdunia
ಬುಧವಾರ, 29 ಆಗಸ್ಟ್ 2018 (09:57 IST)
ಬೆಂಗಳೂರು : ನೆಲಗಡಲೆ ತಿಂದ ನಂತರ ನಮ್ಮ ಹಿರಿಯರು ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಇದು ನಿಜವೇ? ಹಿರಿಯರು ಈ ರೀತಿ ಹೇಳಲು ಕಾರಣವೇನು? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ? ಎಂಬುದನ್ನು ಮೊದಲು ತಿಳಿಯೋಣ


ಎಣ್ಣೆಯಂಶ ಹೊಂದಿರುವ ಯಾವುದೇ ಆಹಾರವನ್ನು ಸೇವಿಸಿದ ನಂತರ ತಣ್ಣಗಿನ ನೀರು ಅಥವಾ ತಣ್ಣಗಿನ ಯಾವುದೇ ಪಾನೀಯ ಸೇವಿಸಿದರೆ ಅದರಲ್ಲಿರುವ ಕೊಬ್ಬಿನಂಶ ನಮ್ಮ ಆಹಾರದ ನಾಳದಲ್ಲಿ ಉಳಿದುಬಿಡುತ್ತದೆ. ಹೀಗಾಗಿ ಗಂಟಲಿನಲ್ಲಿ ಕಿರಿಕಿರಿಯುಂಟಾಗಿ ಕೆಮ್ಮು ಪ್ರಾರಂಭವಾಗುತ್ತದೆ ಎಂದು ನಮ್ಮ ಹಿರಿಯರು ನೆಲಗಡಲೆ ತಿಂದ ನಂತರ ನೀರು ಕುಡಿಯಬಾರದು ಎನ್ನುತ್ತಾರೆ.


ಆದರೆ ತಜ್ಷರು ಈ ಕಾರಣವನ್ನು ಬೆಂಬಲಿಸುವುದಿಲ್ಲ. ಯಾಕೆಂದರೆ ನೆಲಕಡಲೆಯಲ್ಲಿರುವುದು ಪೂರ್ತಿ ಆರ್ದ್ರವಾಗುವ ಕೊಬ್ಬು (saturated fats). ಆದ್ದರಿಂದ ಇದನ್ನು ತಿಂದು ನೀರು ಕುಡಿಯುವುದರಿಂದ ಯಾರಿಗೂ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎನ್ನುತ್ತಾರೆ.


ಹಾಗೇ ಆಯುರ್ವೇದದ ಪ್ರಕಾರ ಕೆಲವು ನಿಗದಿತ ಎಣ್ಣೆಯುಕ್ತ ಆಹಾರಗಳನ್ನು ನೀರಿನ ಜೊತೆ ಸೇವಿಸುವುದರಿಂದ ಆರೋಗ್ಯದ ಹಲವು ಸಮಸ್ಯೆಗಳನ್ನು ಗುಣಪಡಿಸಬಹುದಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments