Webdunia - Bharat's app for daily news and videos

Install App

ಮಕ್ಕಳಲ್ಲಿ ಆಂಟಿ ಬಯೋಟಿಕ್ ಅರ್ಧಕ್ಕೇ ನಿಲ್ಲಿಸುವುದು ಅಪಾಯ

Webdunia
ಬುಧವಾರ, 28 ಡಿಸೆಂಬರ್ 2016 (07:09 IST)
ಬೆಂಗಳೂರು: ಈಗೀಗ ಜ್ವರ ಬಂದರೆ, ಕೆಮ್ಮು ಬಂದರೆ, ಏನೇ ಆದರೂ, ಮಕ್ಕಳಿಗೆ ಕೇವಲ ಸಿರಪ್ ಕುಡಿಸಿದರೆ ಸಾಕಾಗೋದಿಲ್ಲ. ಆಂಟಿ ಬಯೋಟಿಕ್ ತೆಗೆದುಕೊಳ್ಳದೆ ಯಾವ ರೋಗವೂ ಗುಣವಾಗುವುದಿಲ್ಲ. ಆದರೆ ಗುಣವಾದ ತಕ್ಷಣ ಆಂಟಿ ಬಯೋಟಿಕ್ ಕೋರ್ಸ್ ನಿಲ್ಲಿಸುವುದು ಒಳ್ಳೆಯದಲ್ಲ.


ಒಂದು ವೇಳೆ ಗುಣವಾಯಿತೆಂದು ಆಂಟಿಬಯೋಟಿಕ್ ಕೋರ್ಸ್ ಅರ್ಧಕ್ಕೆ ನಿಲ್ಲಿಸಿದರೆ, ಮಕ್ಕಳಲ್ಲಿ ಕಿವಿಗೆ ಸಂಬಂಧಿಸಿದ ಸಮಸ್ಯೆ ಎದುರಾಗುವ ಅಪಾಯವಿದೆಯಂತೆ. ಹಾಗಂತ ಪಿಟ್ಸ್ ಬರ್ಗ್ ಯೂನಿವರ್ಸಿಟಿಯ ಸಂಶೋಧಕರು ಕಂಡುಕೊಂಡಿದ್ದಾರೆ.

ಮಕ್ಕಳಲ್ಲಿ ಆಂಟಿ ಬಯೋಟಿಕ್ ಅರ್ಧಕ್ಕೆ ನಿಲ್ಲಿಸಿದರೆ ಕಿವಿ ಸಮಸ್ಯೆ ಮಾತ್ರವಲ್ಲ, ರೋಗ ನಿರೋಧಕ ಶಕ್ತಿಯೂ ಕುಂಟಿತವಾಗುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಅಮೆರಿಕಾದ ಸುಮಾರು 500 ಕ್ಕೂ ಅಧಿಕ ಮಕ್ಕಳ ಮೇಲೆ ಪ್ರಯೋಗ ನಡೆಸಿ ಸಂಶೋಧಕರು ಈ ಸತ್ಯ ಕಂಡುಕೊಂಡಿದ್ದಾರಂತೆ. ಹೀಗಾಗಿ ಇನ್ನು ಮುಂದೆ ಆಂಟಿ ಬಯೋಟಿಕೆ ಸಿರಪ್ ಕುಡಿಯಲು ಹಿಂದೇಟು ಹಾಕುವ ಮಕ್ಕಳಿಗೆ ಈ ವಿಷಯವನ್ನು ತಪ್ಪದೇ ತಿಳಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments