Webdunia - Bharat's app for daily news and videos

Install App

ರಕ್ತದಲ್ಲಿ ಸಕ್ಕರೆ ಅಂಶ ಹತೋಟಿಗೆ ಬರಲು ಹಾಲಿಗೆ ಹೆಪ್ಪು ಹಾಕುವ ಸಮಯದಲ್ಲಿ ಹೀಗೆ ಮಾಡಿ

Webdunia
ಸೋಮವಾರ, 10 ಆಗಸ್ಟ್ 2020 (13:49 IST)
ಬೆಂಗಳೂರು : ನಾವು ಸೇವಿಸುವ ಆಹಾರದಿಂದ ನಮ್ಮ ದೇಹದಲ್ಲಿ ಸಕ್ಕರೆ ಅಂಶ  ಹೆಚ್ಚಾಗುತ್ತದೆ. ಇದನ್ನು ಕಡಿಮೆ ಮಾಡಲು ಹೀಗೆ ಮಾಡಿ.

ಹಾಲಗೆ ಹೆಪ್ಪು ಹಾಕುವ ಸಮಯದಲ್ಲಿ ಮೆಂತ್ಯೆ ಕಾಳನ್ನು ಸೇರಿಸಿ ಹೆಪ್ಪು ಹಾಕಿದಲ್ಲಿ ಸಿದ್ಧವಾಗುವ ಮೊಸರು ಮೆಂತ್ಯೆಯ ಆರೋಗ್ಯ ಗುಣಗಳಿಂದ ತುಂಬಿರುತ್ತದೆ. ಈ ಮೊಸರನ್ನು ಬಳಸುವುದರಿಂದ ರಕ್ತದಲ್ಲಿ ಸಕ್ಕರೆ ಅಂಶ ಹತೋಟಿಗೆ ಬರುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments