Webdunia - Bharat's app for daily news and videos

Install App

ಈರುಳ್ಳಿಗೆ ಇದನ್ನು ಬೆರೆಸಿ ತಿಂದರೆ ಆರೋಗ್ಯ ಸಮಸ್ಯೆ ನಿವಾರಣೆಯಾಗುವುದು

Webdunia
ಶುಕ್ರವಾರ, 8 ಜನವರಿ 2021 (10:42 IST)
ಬೆಂಗಳೂರು : ಈರುಳ್ಳಿಯನ್ನು ಅಡುಗೆಗೆ ಬಳಸುತ್ತಾರೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈರುಳ್ಳಿಯನ್ನು ಈ ರೀತಿಯಲ್ಲಿ ಬಳಸಿದರೆ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

*1 ಚಮಚ ಈರುಳ್ಳಿ ರಸಕ್ಕೆ  1 ಚಮಚ ಬೆಲ್ಲ ಅಥವಾ ಜೇನುತುಪ್ಪ ಸೇವಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ಒಣ ಕೆಮ್ಮು ನಿವಾರಣೆಯಾಗುತ್ತದೆ.

*ಈರುಳ್ಳಿ ರಸಕ್ಕೆ ಒಂದು ಚಿಟಿಕೆ ಅರಶಿನ, 1 ಚಮಚ ಜೇನುತುಪ್ಪ ಸೇರಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ತಲೆನೋವು ಗುಣವಾಗುತ್ತದೆ.

*ಈರುಳ್ಳಿ ರಸವನ್ನು ಮಜ್ಜಿಗೆಯಲ್ಲಿ ಬೆರೆಸಿ ಊಟದ ಬಳಿಕ ಕುಡಿದರೆ ಅಥವಾ ಈರುಳ್ಳಿಯನ್ನು ತುಪ್ಪದಲ್ಲಿ ಹುರಿದು ತಿಂದರೆ ಮೂಲವ್ಯಾಧಿ ವಾಸಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments