Webdunia - Bharat's app for daily news and videos

Install App

ಮಕ್ಕಳ ಕಾಲಿನಲ್ಲಿ ಆಗುವ ಕಜ್ಜಿ ಸಮಸ್ಯೆ ದೂರವಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಗುರುವಾರ, 21 ಮೇ 2020 (09:22 IST)
Normal 0 false false false EN-US X-NONE X-NONE

ಬೆಂಗಳೂರು : ಮಕ್ಕಳು ಧೂಳು, ಕೊಳಕು ಮಣ್ಣಿನಲ್ಲಿ ಆಟವಾಡಿದಾಗ ಅವರ ಕಾಲುಗಳಲ್ಲಿ ಕಜ್ಜಿಗಳು ಮೂಡುತ್ತವೆ. ಇವು ತುಂಬಾ ತುರಿಕೆಯಿಂದ ಕೂಡಿರುವುದರಿಂದ ಮಕ್ಕಳಿಗೆ ಕಿರಿಕಿರಿ ಎನಿಸುತ್ತದೆ. ಈ ಕಜ್ಜಿಗಳು ವಾಸಿಯಾಗಲು ಈ ಮನೆಮದ್ದನ್ನು ಬಳಸಿ.

 

ಕಜ್ಜಿಗಳಿಗೆ ಯಾವುದೇ ಔಷಧಿ ಹಚ್ಚಿದರೂ ಮಕ್ಕಳು ಮತ್ತೆ ಮಣ್ಣಲ್ಲಿ ಆಟವಾಡುವುದರಿಂದ ಈ ಕಜ್ಜಿ ಸಮಸ್ಯೆ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇರುತ್ತದೆ. ಆದಕಾರಣ ತುಳಸಿ ಸೊಪ್ಪಿಗೆ ಸ್ವಲ್ಪ ಅರಶಿನ ಮತ್ತು ಸ್ವಲ್ಪ ಕಲ್ಲುಪ್ಪು ಸೇರಿಸಿ ಚೆನ್ನಾಗಿ ಅರೆದು ಆ ಪೇಸ್ಟ್ ನ್ನು ಕಜ್ಜಿಗಳಿಗೆ ಹಚ್ಚಿ ಹತ್ತಿ ಬಟ್ಟೆಯಿಂದ ಕಟ್ಟಿ. ಇದರಿಂದ ಗಾಯ ಬೇಗ ವಾಸಿಯಾಗುತ್ತದೆ. ದಿನದಲ್ಲಿ 2 ಬಾರಿ ಅಂದರೆ ಬೆಳಿಗ್ಗೆ ಮತ್ತು ರಾತ್ರಿ ಹಚ್ಚಿ. ಇದರಿಂದ ಕಜ್ಜಿ ಸಮಸ್ಯೆ ನಿವಾರಣೆಯಾಗುತ್ತದೆ. 

 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments