Webdunia - Bharat's app for daily news and videos

Install App

ಒಣಕೆಮ್ಮಿನಿಂದ ಬೇಸತ್ತಿದ್ದರೆ ಹೀಗೆ ಮಾಡಿ

Webdunia
ಶನಿವಾರ, 10 ಅಕ್ಟೋಬರ್ 2020 (13:50 IST)
ಬೆಂಗಳೂರು : ವಾತಾವರಣ ಬದಲಾದಾಗ, ಅಥವಾ ಧೂಳಿನಿಂದ  ಒಣಕೆಮ್ಮು ಸಮಸ್ಯೆ ಶುರುವಾಗುತ್ತದೆ. ಈ ಒಣಕೆಮ್ಮು ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.

6 ಖರ್ಜೂರವನ್ನು ತೆಗೆದುಕೊಂಡು ½ ಲೀಟರ್ ಹಾಲಿನಲ್ಲಿ 25 ನಿಮಿಷಗಳ ಕಾಲ ಕುದಿಸಿ. ಇದನ್ನು ದಿನಕ್ಕೆ 1 ಕಪ್ ನಂತೆ 3 ಬಾರಿ ಕುಡಿಯಿರಿ. ಇದರಿಂದ ಒಣಕೆಮ್ಮು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments