Webdunia - Bharat's app for daily news and videos

Install App

ಸಾಂಬಾರ್ ನಲ್ಲಿ ಖಾರ ಹೆಚ್ಚಾದರೆ ಹೀಗೆ ಮಾಡಿ

Webdunia
ಶುಕ್ರವಾರ, 11 ಅಕ್ಟೋಬರ್ 2019 (09:35 IST)
ಬೆಂಗಳೂರು : ಸಾಂಬಾರ್ ತಯಾರಿಸುವಾಗ ಅದಕ್ಕೆ ಉಪ್ಪು, ಹುಳಿ, ಖಾರ ಸರಿಯಾಗಿರಬೇಕು. ಇಲ್ಲವಾದರೆ ಅದರ  ರುಚಿ ಕೆಡುತ್ತದೆ. ಹೀಗಿರುವಾಗ ಒಂದು ವೇಳೆ ನೀವು ಮಾಡುವ ಅಡುಗೆಯಲ್ಲಿ ಖಾರ ಹಚ್ಚಾದರೆ ಅದಕ್ಕೆ ಈ ಹೀಗೆ ಮಾಡಿ.




* ನೀವು ತರಕಾರಿ ಸಾರು ತಯಾರಿಸಿ ಖಾರ ಜಾಸ್ತಿಯಾಗಿದ್ದರೆ, ಅದಕ್ಕೆ ನೀವು ದೇಸಿ ತುಪ್ಪವನ್ನು ಸೇರಿಸಬಹುದು. ಇದರಿಂದ ಖಾರ ಕಡಿಮೆಯಾಗುವುದಲ್ಲದೆ ರುಚಿ ಹೆಚ್ಚುತ್ತದೆ.


* ಟೊಮ್ಯಾಟೊಗಳನ್ನು ಸಣ್ಣ ತುಂಡುಗಳನ್ನಾಗಿಸಿ ಬಾಣಲೆಯಲ್ಲಿ ಎಣ್ಣೆ ಸೇರಿಸಿ ಲಘುವಾಗಿ ಹುರಿಯಿರಿ. ಬಳಿಕ ಅದನ್ನು ಖಾರವಾಗಿರುವ ಪದಾರ್ಥಕ್ಕೆ ಸೇರಿಸಿ.


* ಆಲೂಗಡ್ಡೆಯನ್ನು ಸಾಮಾನ್ಯ ತುಂಡುಗಳನ್ನಾಗಿಸಿ ಸಾರು ಪದಾರ್ಥದೊಂದಿಗೆ ಮಿಶ್ರಣ ಮಾಡಿ. ಹೀಗೆ ಕೆಲವೊತ್ತು ಬಿಟ್ಟರೆ ಆಲೂಗಡ್ಡೆ ಖಾರವನ್ನು ಹೀರಿಕೊಳ್ಳುತ್ತವೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments