Webdunia - Bharat's app for daily news and videos

Install App

ಹಾರ್ಟ್ ಅಟ್ಯಾಕ್ ಆದ ತಕ್ಷಣ ಪ್ರಾಣಾಪಾಯದಿಂದ ಪಾರಾಗಲು ಹೀಗೆ ಮಾಡಿ

Webdunia
ಸೋಮವಾರ, 1 ಜನವರಿ 2018 (10:32 IST)
ಬೆಂಗಳೂರು : ಇತ್ತೀಚೆಗೆ 100 ರಲ್ಲಿ 60% ಜನರು ಹಾರ್ಟ್ ಅಟ್ಯಾಕ್ ನಿಂದ ಸಾವನಪ್ಪುತ್ತಿದ್ದಾರೆ. ಅದರಿಂದಾಗಿ  ಹಾರ್ಟ್ ಅಟ್ಯಾಕ್ ಆದ ಸಂದರ್ಭದಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಕೊಳ್ಳಬೇಕು ಎಂಬುದನ್ನು ಮೊದಲು ತಿಳಿದಿರಬೇಕು.

 
ಮನೆಯಲ್ಲಿ ಒಬ್ಬರೆ ಇದ್ದಾಗ ಎದೆಯ ಎಡಭಾಗದಲ್ಲಿ ಎದೆ ಭಾರವಾದಂತಹ, ಬಿಗಿ ಹಿಡಿದಂತಹ ನೋವು ಕಾಣಿಸಿಕೊಂಡು, ಕಣ್ಣು ಮಂಜಾಗುತ್ತದೆ. ಪಾತಾಳಕ್ಕೆ ಕುಸಿದಂತಹ ಅನುಭವವಾಗುತ್ತದೆ. ಆಸ್ಪತ್ರೆ ಕೂಡ ದೂರದಲ್ಲಿದ್ದು ಹೋಗಲು ಆಗದಿದ್ದಾಗ ನಮ್ಮನ್ನು ನಾವು ಈ ರೀತಿಯಾಗಿ ರಕ್ಷಸಿಕೊಳ್ಳಬೇಕು.

 
ಹಾರ್ಟ್ ಅಟ್ಯಾಕ್ ಆದಾಗ ಪದೇಪದೇ ಜೋರಾಗಿ ಕೆಮ್ಮಬೇಕು. ನಂತರ ತಕ್ಷಣವೇ ಕೆಳಗೆ ಕುಳಿತುಕೊಳ್ಳಬೇಕು ಅಥವಾ ಅಂಗಾತ ಮಲಗಬೇಕು. ಹಾಗೆ ದೀರ್ಘವಾಗಿ ಉಸಿರನ್ನು ಎಳೆದುಕೊಳ್ಳಬೇಕು. ಕೆಮ್ಮುವುದನ್ನು ನಿಲ್ಲಿಸದೇ ಪ್ರತಿ ಎರಡು ಸೆಕೆಂಡುಗಳಿಗೊಮ್ಮೆ ಸತತವಾಗಿ ಕೆಮ್ಮತ್ತಿರಬೇಕು. ಸಹಾಯಕ್ಕಾಗಿ ಯಾರಾದರೂ ಬರುವ ತನಕ , ಸಾಮಾನ್ಯ ಸ್ಥಿತಿಗೆ ಬರುವ ತನಕ ಇದನ್ನು ಮುಂದುವರಿಸುತ್ತಿರಬೇಕು. ಇದರಿಂದ ನಾವು ಹೃದಯಾಘಾತದಿಂದ ಸಾಯದೆ ಬದುಕುಳಿಯುವ ಸಂಭವ ಹೆಚ್ಚಿರುತ್ತದೆ.



ದೀರ್ಘವಾಗಿ ಉಸಿರು ಎಳೆದುಕೊಳ್ಳುವುದರಿಂದ ಆಕ್ಸಿಜನ್ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ಇದನ್ನೇ ಆಸ್ಪತ್ರೆಯ ಐಸಿಯುನಲ್ಲಿ ಮಾಡುವುದು. ಹಾಗೆ ಜೋರಾಗಿ ಕೆಮ್ಮುವುದರಿಂದ ಹೃದಯವು ಹಿಸುಕಿದಂತಾಗಿ ಹೃದಯದಿಂದ ರಕ್ತ ಸರಾಗವಾಗಿ ಹರಿಯುತ್ತದೆ ಜೊತೆಗೆ ಹೃದಯ ಬಡಿತವು ಸುಸ್ಥಿತಿಗೆ ಬರುತ್ತದೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

ಮುಂದಿನ ಸುದ್ದಿ
Show comments