Webdunia - Bharat's app for daily news and videos

Install App

ಊಟವಾದ ಬಳಿಕ ನೀರು ಕುಡಿದರೆ ಮಧುಮೇಹ ಸಮಸ್ಯೆ ಉಂಟಾಗುತ್ತದೆಯೇ?

Webdunia
ಬುಧವಾರ, 17 ಫೆಬ್ರವರಿ 2021 (06:44 IST)
ಬೆಂಗಳೂರು : ಕೆಲವರಿಗೆ ಊಟವಾದ ಬಳಿಕ ನೀರು ಕುಡಿಯುವ ಅಭ್ಯಾಸವಿರುತ್ತದೆ. ಇದರಿಂದ ದೇಹದಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾದ್ರೆ ಊಟವಾದ ಬಳಿಕ ನೀರು ಕುಡಿದರೆ ಮಧುಮೇಹ ಸಮಸ್ಯೆ ಉಂಟಾಗುತ್ತದೆಯೇ? ಇದಕ್ಕೆ ಉತ್ತರ ಇಲ್ಲಿದೆ.

ಊಟ ಮಾಡಿದ ಬಳಿಕ ನೀರನ್ನು ಕುಡಿದರೆ ಆಹಾರ ಸರಿಯಾಗಿ ಜೀರ್ಣವಾಗದೆ ಹಾಗೇ ಇಳಿದುಬಿಡುತ್ತದೆ. ಹೀಗೆ ದೇಹದಲ್ಲಿ ಜೀರ್ಣವಾಗದೇ ಉಳಿದ ಗ್ಲುಕೋಸ್ ಕೊಬ್ಬು ಆಗಿ ಪರಿವರ್ತನೆಯಾಗುತ್ತದೆ. ಇದು ನಮ್ಮ ದೇಹದಲ್ಲಿ ಸಂಗ್ರಹಗೊಳ್ಳುತ್ತದೆ. ಇದು ನಮ್ಮ ದೇಹದಲ್ಲಿ ಇನ್ಸುಲಿನ್ ಮಟ್ಟ ಹೆಚ್ಚಾಗುತ್ತದೆ. ಇದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಮಧುಮೇಹ ಸಮಸ್ಯೆ ಕಾಡುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments