Select Your Language

Notifications

webdunia
webdunia
webdunia
webdunia

ಕಾಲುಗಳಲ್ಲಿ ಮುಳ್ಳು ಚುಚ್ಚಿ ಒಳಭಾಗದಲ್ಲಿ ನೋವಿದೆಯಾ? ಹಾಗಾದ್ರೆ ಇದನ್ನು ಹಚ್ಚಿ

ಕಾಲುಗಳಲ್ಲಿ ಮುಳ್ಳು ಚುಚ್ಚಿ ಒಳಭಾಗದಲ್ಲಿ ನೋವಿದೆಯಾ? ಹಾಗಾದ್ರೆ ಇದನ್ನು ಹಚ್ಚಿ
ಬೆಂಗಳೂರು , ಮಂಗಳವಾರ, 21 ಮೇ 2019 (06:38 IST)
ಬೆಂಗಳೂರು : ಬಿಳಿ ಎಕ್ಕೆ ಗಣೇಶನಿಗೆ ಅತಿ ಪ್ರಿಯವಾದ ವಸ್ತು.ಇದು ವಾಸ್ತು ದೋಷ ನಿವಾರಣೆಯಾಗುವುದರ ಜೊತೆಗೆ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ.




ಎಕ್ಕದ ಹಾಲನ್ನು ಮೂಲವ್ಯಾದಿ ಇರುವಂತವರು ಮೂಲವ್ಯಾಧಿಯ ಮೊಳಕೆಗೆ ಹಚ್ಚಿದರೆ ಈ ಸಮಸ್ಯೆಗೆ ಪರಿಹಾರ ಕಾಣಬಹುದು. ವಿಷ ಜಂತುಗಳು ಕಚ್ಚಿದ್ದರೆ, ಎಕ್ಕದ ಬೇರನ್ನು ಅರಿಶಿಣದಲ್ಲಿ ತೇಯ್ದು ನೀರಿನಲ್ಲಿ ಸೇವಿಸಿದರೆ ವಿಷದ ಅಂಶ ದೇಹದಿಂಧ ಹೊರಗೆ ಹೋಗುತ್ತದೆ.


ಕಾಲುಗಳಲ್ಲಿ ಮುಳ್ಳು ಚುಚ್ಚಿದ್ದರೆ, ಮುಳ್ಳು ಒಳಭಾಗದಲ್ಲಿದ್ದು ವಿಪರೀತ ನೋವನ್ನು ಕೊಡುತ್ತಿದ್ದರೆ, ಇದರ ಹಾಲನ್ನು ಆ ಜಾಗಕ್ಕೆ ಹಾಕಿದರೆ ನೆಟ್ಟಿರುವಂತ ಮುಳ್ಳು ಮೇಲಕ್ಕೆ ಬಂದು ನೋವು ಕಡಿಮೆಯಾಗುತ್ತದೆ. ಮಂಡಿ ನೋವು ಸಮಸ್ಯೆ ಕಾಡುತ್ತಿದ್ದರೆ ಎಕ್ಕೆ ಗಿಡದ ಎಲೆಗಳನ್ನು ಬೆಂಕಿ ಕೆಂಡದ ಸೋಕಿಸಿ ನೋವು ಇರುವ ಜಾಗಕ್ಕೆ ಶಾಕ ಕೊಟ್ಟರೆ ಕೆಲವೇ ದಿನಗಳಲ್ಲಿ ನೀವು ಇಲ್ಲದಂತಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅದನ್ನು ಬಿಟ್ಟು ಎಲ್ಲಾ ಮಾಡು ಅಂತಿದ್ದಾಳೆ: ಎನ್ಮಾಡಲಿ?