Webdunia - Bharat's app for daily news and videos

Install App

ಕಾಲುಗಳಲ್ಲಿ ಮುಳ್ಳು ಚುಚ್ಚಿ ಒಳಭಾಗದಲ್ಲಿ ನೋವಿದೆಯಾ? ಹಾಗಾದ್ರೆ ಇದನ್ನು ಹಚ್ಚಿ

Webdunia
ಮಂಗಳವಾರ, 21 ಮೇ 2019 (06:38 IST)
ಬೆಂಗಳೂರು : ಬಿಳಿ ಎಕ್ಕೆ ಗಣೇಶನಿಗೆ ಅತಿ ಪ್ರಿಯವಾದ ವಸ್ತು.ಇದು ವಾಸ್ತು ದೋಷ ನಿವಾರಣೆಯಾಗುವುದರ ಜೊತೆಗೆ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ.




ಎಕ್ಕದ ಹಾಲನ್ನು ಮೂಲವ್ಯಾದಿ ಇರುವಂತವರು ಮೂಲವ್ಯಾಧಿಯ ಮೊಳಕೆಗೆ ಹಚ್ಚಿದರೆ ಈ ಸಮಸ್ಯೆಗೆ ಪರಿಹಾರ ಕಾಣಬಹುದು. ವಿಷ ಜಂತುಗಳು ಕಚ್ಚಿದ್ದರೆ, ಎಕ್ಕದ ಬೇರನ್ನು ಅರಿಶಿಣದಲ್ಲಿ ತೇಯ್ದು ನೀರಿನಲ್ಲಿ ಸೇವಿಸಿದರೆ ವಿಷದ ಅಂಶ ದೇಹದಿಂಧ ಹೊರಗೆ ಹೋಗುತ್ತದೆ.


ಕಾಲುಗಳಲ್ಲಿ ಮುಳ್ಳು ಚುಚ್ಚಿದ್ದರೆ, ಮುಳ್ಳು ಒಳಭಾಗದಲ್ಲಿದ್ದು ವಿಪರೀತ ನೋವನ್ನು ಕೊಡುತ್ತಿದ್ದರೆ, ಇದರ ಹಾಲನ್ನು ಆ ಜಾಗಕ್ಕೆ ಹಾಕಿದರೆ ನೆಟ್ಟಿರುವಂತ ಮುಳ್ಳು ಮೇಲಕ್ಕೆ ಬಂದು ನೋವು ಕಡಿಮೆಯಾಗುತ್ತದೆ. ಮಂಡಿ ನೋವು ಸಮಸ್ಯೆ ಕಾಡುತ್ತಿದ್ದರೆ ಎಕ್ಕೆ ಗಿಡದ ಎಲೆಗಳನ್ನು ಬೆಂಕಿ ಕೆಂಡದ ಸೋಕಿಸಿ ನೋವು ಇರುವ ಜಾಗಕ್ಕೆ ಶಾಕ ಕೊಟ್ಟರೆ ಕೆಲವೇ ದಿನಗಳಲ್ಲಿ ನೀವು ಇಲ್ಲದಂತಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments