Webdunia - Bharat's app for daily news and videos

Install App

ಕಾಲುಗಳಲ್ಲಿ ಮುಳ್ಳು ಚುಚ್ಚಿ ಒಳಭಾಗದಲ್ಲಿ ನೋವಿದೆಯಾ? ಹಾಗಾದ್ರೆ ಇದನ್ನು ಹಚ್ಚಿ

Webdunia
ಮಂಗಳವಾರ, 21 ಮೇ 2019 (06:38 IST)
ಬೆಂಗಳೂರು : ಬಿಳಿ ಎಕ್ಕೆ ಗಣೇಶನಿಗೆ ಅತಿ ಪ್ರಿಯವಾದ ವಸ್ತು.ಇದು ವಾಸ್ತು ದೋಷ ನಿವಾರಣೆಯಾಗುವುದರ ಜೊತೆಗೆ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ.




ಎಕ್ಕದ ಹಾಲನ್ನು ಮೂಲವ್ಯಾದಿ ಇರುವಂತವರು ಮೂಲವ್ಯಾಧಿಯ ಮೊಳಕೆಗೆ ಹಚ್ಚಿದರೆ ಈ ಸಮಸ್ಯೆಗೆ ಪರಿಹಾರ ಕಾಣಬಹುದು. ವಿಷ ಜಂತುಗಳು ಕಚ್ಚಿದ್ದರೆ, ಎಕ್ಕದ ಬೇರನ್ನು ಅರಿಶಿಣದಲ್ಲಿ ತೇಯ್ದು ನೀರಿನಲ್ಲಿ ಸೇವಿಸಿದರೆ ವಿಷದ ಅಂಶ ದೇಹದಿಂಧ ಹೊರಗೆ ಹೋಗುತ್ತದೆ.


ಕಾಲುಗಳಲ್ಲಿ ಮುಳ್ಳು ಚುಚ್ಚಿದ್ದರೆ, ಮುಳ್ಳು ಒಳಭಾಗದಲ್ಲಿದ್ದು ವಿಪರೀತ ನೋವನ್ನು ಕೊಡುತ್ತಿದ್ದರೆ, ಇದರ ಹಾಲನ್ನು ಆ ಜಾಗಕ್ಕೆ ಹಾಕಿದರೆ ನೆಟ್ಟಿರುವಂತ ಮುಳ್ಳು ಮೇಲಕ್ಕೆ ಬಂದು ನೋವು ಕಡಿಮೆಯಾಗುತ್ತದೆ. ಮಂಡಿ ನೋವು ಸಮಸ್ಯೆ ಕಾಡುತ್ತಿದ್ದರೆ ಎಕ್ಕೆ ಗಿಡದ ಎಲೆಗಳನ್ನು ಬೆಂಕಿ ಕೆಂಡದ ಸೋಕಿಸಿ ನೋವು ಇರುವ ಜಾಗಕ್ಕೆ ಶಾಕ ಕೊಟ್ಟರೆ ಕೆಲವೇ ದಿನಗಳಲ್ಲಿ ನೀವು ಇಲ್ಲದಂತಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments