Webdunia - Bharat's app for daily news and videos

Install App

ನೆಲ್ಲಿಕಾಯಿ ಬೀಜ ಬಳಸಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

Webdunia
ಸೋಮವಾರ, 31 ಮೇ 2021 (06:52 IST)
ಬೆಂಗಳೂರು :ಹಿಂದಿನ ಕಾಲದಿಂದಲೂ ನೆಲ್ಲಿಕಾಯಿಯನ್ನು ಔಷಧವಾಗಿ ಬಳಸುತ್ತಿದ್ದರು. ಆಯುರ್ವೇದದಲ್ಲಿ ಹಲವು ಕಾಯಿಲೆಗೆ ಇದರಿಂದ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ನೆಲ್ಲಿಕಾಯಿ ಬೀಜ ಕೂಡ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ.

*ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ನೆಲ್ಲಿಕಾಯಿ ಬೀಜದ ಪುಡಿಯನ್ನು ತುಪ್ಪದಲ್ಲಿ ಹುರಿದು ಮೂಗು ಮತ್ತು ಹಣೆಯ ಮೇಲೆ ಹಚ್ಚಿ. ಇದು ‍ಶೀಫ್ರದಲ್ಲಿಯೇ ಪರಿಹಾರ ನೀಡುತ್ತದೆ.

*ಚರ್ಮದ ಮೇಲೆ ದದ್ದುಗಳು, ಅಲರ್ಜಿಯಾಗಿದ್ದರೆ  ಅದನ್ನು ನಿವಾರಿಸಲು ನೆಲ್ಲಿಕಾಯಿ ಬೀಜಗಳನ್ನು ತೆಂಗಿನೆಣ್ಣೆಯಲ್ಲಿ ಬೆರೆಸಿ ಕಜ್ಜಿ ಇರುವ ಕಡೆ ಹಚ್ಚಿ.

*ವಾಂತಿ, ವಾಕರಿಕೆ ಸಮಸ್ಯೆ ಇದ್ದರೆ ನೆಲ್ಲಿಕಾತಿ ಬೀಜಗಳ ಪುಡಿಯನ್ನು ಶ್ರೀಗಂಧ, ಜೇನುತುಪ್ಪದೊಂದಿಗೆ ಸೇವಿಸಿದರೆ ವಾಂತಿ, ವಾಕರಿಕೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments