ನೆಲ್ಲಿಕಾಯಿ ಬೀಜ ಬಳಸಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

Webdunia
ಸೋಮವಾರ, 31 ಮೇ 2021 (06:52 IST)
ಬೆಂಗಳೂರು :ಹಿಂದಿನ ಕಾಲದಿಂದಲೂ ನೆಲ್ಲಿಕಾಯಿಯನ್ನು ಔಷಧವಾಗಿ ಬಳಸುತ್ತಿದ್ದರು. ಆಯುರ್ವೇದದಲ್ಲಿ ಹಲವು ಕಾಯಿಲೆಗೆ ಇದರಿಂದ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ನೆಲ್ಲಿಕಾಯಿ ಬೀಜ ಕೂಡ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ.

*ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ನೆಲ್ಲಿಕಾಯಿ ಬೀಜದ ಪುಡಿಯನ್ನು ತುಪ್ಪದಲ್ಲಿ ಹುರಿದು ಮೂಗು ಮತ್ತು ಹಣೆಯ ಮೇಲೆ ಹಚ್ಚಿ. ಇದು ‍ಶೀಫ್ರದಲ್ಲಿಯೇ ಪರಿಹಾರ ನೀಡುತ್ತದೆ.

*ಚರ್ಮದ ಮೇಲೆ ದದ್ದುಗಳು, ಅಲರ್ಜಿಯಾಗಿದ್ದರೆ  ಅದನ್ನು ನಿವಾರಿಸಲು ನೆಲ್ಲಿಕಾಯಿ ಬೀಜಗಳನ್ನು ತೆಂಗಿನೆಣ್ಣೆಯಲ್ಲಿ ಬೆರೆಸಿ ಕಜ್ಜಿ ಇರುವ ಕಡೆ ಹಚ್ಚಿ.

*ವಾಂತಿ, ವಾಕರಿಕೆ ಸಮಸ್ಯೆ ಇದ್ದರೆ ನೆಲ್ಲಿಕಾತಿ ಬೀಜಗಳ ಪುಡಿಯನ್ನು ಶ್ರೀಗಂಧ, ಜೇನುತುಪ್ಪದೊಂದಿಗೆ ಸೇವಿಸಿದರೆ ವಾಂತಿ, ವಾಕರಿಕೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments