ನೆಲ್ಲಿಕಾಯಿ ಬೀಜ ಬಳಸಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

Webdunia
ಸೋಮವಾರ, 31 ಮೇ 2021 (06:52 IST)
ಬೆಂಗಳೂರು :ಹಿಂದಿನ ಕಾಲದಿಂದಲೂ ನೆಲ್ಲಿಕಾಯಿಯನ್ನು ಔಷಧವಾಗಿ ಬಳಸುತ್ತಿದ್ದರು. ಆಯುರ್ವೇದದಲ್ಲಿ ಹಲವು ಕಾಯಿಲೆಗೆ ಇದರಿಂದ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ನೆಲ್ಲಿಕಾಯಿ ಬೀಜ ಕೂಡ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ.

*ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ನೆಲ್ಲಿಕಾಯಿ ಬೀಜದ ಪುಡಿಯನ್ನು ತುಪ್ಪದಲ್ಲಿ ಹುರಿದು ಮೂಗು ಮತ್ತು ಹಣೆಯ ಮೇಲೆ ಹಚ್ಚಿ. ಇದು ‍ಶೀಫ್ರದಲ್ಲಿಯೇ ಪರಿಹಾರ ನೀಡುತ್ತದೆ.

*ಚರ್ಮದ ಮೇಲೆ ದದ್ದುಗಳು, ಅಲರ್ಜಿಯಾಗಿದ್ದರೆ  ಅದನ್ನು ನಿವಾರಿಸಲು ನೆಲ್ಲಿಕಾಯಿ ಬೀಜಗಳನ್ನು ತೆಂಗಿನೆಣ್ಣೆಯಲ್ಲಿ ಬೆರೆಸಿ ಕಜ್ಜಿ ಇರುವ ಕಡೆ ಹಚ್ಚಿ.

*ವಾಂತಿ, ವಾಕರಿಕೆ ಸಮಸ್ಯೆ ಇದ್ದರೆ ನೆಲ್ಲಿಕಾತಿ ಬೀಜಗಳ ಪುಡಿಯನ್ನು ಶ್ರೀಗಂಧ, ಜೇನುತುಪ್ಪದೊಂದಿಗೆ ಸೇವಿಸಿದರೆ ವಾಂತಿ, ವಾಕರಿಕೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ
Show comments