Webdunia - Bharat's app for daily news and videos

Install App

ಬಾದಾಮಿ ನೆನೆಸಿದ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

Webdunia
ಬುಧವಾರ, 20 ಮೇ 2020 (08:40 IST)

ಬೆಂಗಳೂರು :  ಆರೋಗ್ಯಕ್ಕೆ ಬಾದಾಮಿ ಬೀಜ ತುಂಬಾ ಉತ್ತಮ. ಅದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. ಆದರೆ  ಬಾದಾಮಿ ಬೀಜವನ್ನು ನೆನೆಸಿದ ನೀರನ್ನು ಕುಡಿದರೆ ಏನಾಗುತ್ತದೆ ಎಂಬ ಮಾಹಿತಿ ತಿಳಿದುಕೊಳ್ಳಿ.

 

ಬಾದಾಮಿ ಬೀಜವನ್ನು ನೆನೆಹಾಕಿದ ನೀರನ್ನು ಬೆಳಿಗ್ಗೆ ಕುಡಿದರೆ ಅಧಿಕ ರಕ್ತದೊತ್ತಡ ನಿಯಂತ್ರಣವಾಗುತ್ತದೆ. ದೇಹ ದುರ್ಬಲ, ದೇಹಕ್ಕೆ ದಣಿವಾದಾಗ ಈ ನೀರು ಕುಡಿದರೆ ದೇಹಕ್ಕೆ ಶಕ್ತಿ ಬರುತ್ತದೆ.  ಇದಲ್ಲದೇ ನೆನಪಿನ ಶಕ್ತಿ ವೃದ್ಧಿಗೆ, ದೇಹದಲ್ಲಿ ಸಕ್ಕರೆ ಪ್ರಮಾಣ ಸಮತೋಲನದಲ್ಲಿಡಲು ಈ ಬಾದಾಮಿ ಬೀಜದ ನೀರು ಸಹಾಯ ಮಾಡುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮುಂದಿನ ಸುದ್ದಿ
Show comments