Webdunia - Bharat's app for daily news and videos

Install App

ಕಲ್ಲುಸಕ್ಕರೆ ತಿಂದರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 26 ಮಾರ್ಚ್ 2019 (10:23 IST)
ಬೆಂಗಳೂರು : ಕಲ್ಲುಸಕ್ಕರೆ ತಿನ್ನಲು ಎಷ್ಟು ಸಿಹಿಯಾಗಿದೆಯೋ ಆರೋಗ್ಯಕ್ಕೂ ಕೂಡ ಅಷ್ಟೇ ಉತ್ತಮ. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳು ಅಡಗಿರುತ್ತದೆ. ಅನೇಕ ರೋಗಗಳಿಗೆ ಇದು ರಾಮಾಬಾಣವಾಗಿದೆ.


ಕಲ್ಲುಸಕ್ಕರೆಯ ಸೇವೆನೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಹಿಮೋಗ್ಲೋಬಿನ್​ನ್ನು ಹೆಚ್ಚಿಸಿ ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಗಂಟಲು ನೋವಿದ್ದರೂ ಕಲ್ಲುಸಕ್ಕರೆಯನ್ನು ತಿನ್ನುವುದರಿಂದ ತಕ್ಷಣ ಪರಿಹಾರ ಕಾಣಬಹುದು.
ಹಾಗೆಯೇ ಕೆಮ್ಮಿನ ಸಮಸ್ಯೆಗೆ ಕಲ್ಲುಸಕ್ಕರೆಯೇ ರಾಮಬಾಣವಾಗಿದೆ. ಒಣಕೆಮ್ಮು ಮತ್ತು ಹಸಿಕೆಮ್ಮಿನ ಸಮಸ್ಯೆಗಳಿಗೆ ಪರಿಹಾರವಾಗಿ ಕಲ್ಲುಸಕ್ಕರೆಯನ್ನು ತಿನ್ನುವುದು ಉತ್ತಮ. ಎಲ್ಲ ರೀತಿಯ ಕೆಮ್ಮುಗಳಿಗೆ ಮತ್ತು ಗಂಟಲು ನೋವಿಗೆ ಕಲ್ಲುಸಕ್ಕರೆ ರಾಮಬಾಣ ಎಂದು ಪೋಸ್ಟ್​ ಗ್ರಾಜುಯೇಟ್​ ಮೆಡಿಕಲ್ ಜರ್ನಲ್​ನ ಅಧ್ಯಯನದಲ್ಲಿ ತಿಳಿಸಲಾಗಿದೆ.


ರಾತ್ರಿ ಮಲಗುವ ವೇಳೆ ಕಲ್ಲುಸಕ್ಕರೆಯನ್ನು ಕರಿಮೆಣಸಿನ ಪುಡಿಯೊಂದಿಗೆ ಮಿಶ್ರಣ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಕಲ್ಲುಸಕ್ಕರೆಯನ್ನು ತಿಂದ ಬಳಿಕ ನೀರು ಕುಡಿಯುವುದರಿಂದ ಕೆಮ್ಮು ಹೆಚ್ಚಾಗಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments