Webdunia - Bharat's app for daily news and videos

Install App

ಬೇಧಿಯಾಗುತ್ತಿರುವಾಗ ಬಾಳೆಹಣ್ಣು ಸೇವಿಸಬಾರದೇ?

Webdunia
ಸೋಮವಾರ, 26 ನವೆಂಬರ್ 2018 (09:39 IST)
ಬೆಂಗಳೂರು: ಬೇಧಿಯಾಗುತ್ತಿದ್ದಾಗ ಯಾವ ಆಹಾರ ಸೇವಿಸಬೇಕೆಂಬ ಬಗ್ಗೆ ಹಲವರಲ್ಲಿ ಅನುಮಾನಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಬಾಳೆಹಣ್ಣು ಸೇವಿಸಬಹುದೇ?

ಮಲಬದ್ಧತೆ ಇದ್ದಾಗ ಬಾಳೆಹಣ್ಣು ಸೇವನೆ ಮಾಡಲು ಸಲಹೆ ಮಾಡಲಾಗುತ್ತದೆ. ಹೀಗಾಗಿ ಬೇಧಿ ಇದ್ದಾಗ ಬಾಳೆಹಣ್ಣು ಸೇವಿಸಬಹುದೇ? ಎಂಬ ಬಗ್ಗೆ ಅನುಮಾನ ಮೂಡುತ್ತದೆ.

ತಜ್ಞರ ಪ್ರಕಾರ ಬೇಧಿ ಇದ್ದಾಗ ಬಾಳೆಹಣ್ಣು ಸೇವನೆ ಮಾಡಬೇಕು. ಯಾಕೆಂದರೆ ಬೇಧಿ ಉಂಟಾಗುವುದು ಜೀರ್ಣ ಕ್ರಿಯೆಯಲ್ಲಿ ಸಮಸ್ಯೆಯಾದಾಗ. ಬಾಳೆಹಣ್ಣಿನಲ್ಲಿರುವ ಪೊಟೇಶಿಯಂ ಅಂಶ ಜೀರ್ಣಪ್ರಕ್ರಿಯೆಯನ್ನು ಮರಳಿ ಸಾಮಾನ್ಯ ಸ್ಥಿತಿಗೆ ತರುವುದರಿಂದ ಬೇಧಿ ಉಂಟಾದಾಗ ಬಾಳೆಹಣ್ಣು
ಸೇವಿಸುವುದರಲ್ಲಿ ತಪ್ಪಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments